AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ನಿಗಾಗಿ ಸಿದ್ಧವಾಯ್ತು ಶಾಸನ: ದುನಿಯಾ ವಿಜಿಗೆ ಅಭಿಮಾನಿಯ ಸ್ಪೆಷಲ್​ ಸರ್​ಪ್ರೈಸ್​!

ರಾಜರ ಕಾಲದಲ್ಲಿ ಪ್ರಮುಖ ಘಟನೆಗಳನ್ನು ದಾಖಲಿಸಲು ಕಲ್ಲಿನಿಂದ ಶಾಸನ ಬರೆಸುತ್ತಿದ್ದರು. ಈ ಮೂಲಕ ಮುಂದಿನ ಪೀಳಿಗೆಗೆ ಈ ವಿಚಾರವನ್ನು ತಲುಪಿಸುವ ಕೆಲಸ ಮಾಡುತ್ತಿದ್ದರು. ಈಗ ದುನಿಯಾ ವಿಜಯ್​ರ ಅಭಿಮಾನಿಯೊಬ್ಬ ಸಲಗ ಚಿತ್ರದ ಬಗ್ಗೆ ಶಾಸನವನ್ನೇ ಬರೆದು ತಂದಿದ್ದಾನೆ.

‘ಸಲಗ’ನಿಗಾಗಿ ಸಿದ್ಧವಾಯ್ತು ಶಾಸನ: ದುನಿಯಾ ವಿಜಿಗೆ ಅಭಿಮಾನಿಯ ಸ್ಪೆಷಲ್​ ಸರ್​ಪ್ರೈಸ್​!
ಸಲಗ ಚಿತ್ರಕ್ಕಾಗಿ ಬರೆದ ಶಾಸನ
ರಾಜೇಶ್ ದುಗ್ಗುಮನೆ
| Edited By: |

Updated on: Dec 12, 2020 | 2:59 PM

Share

ಬೆಂಗಳೂರು: ನಟನೆಯ ಮೂಲಕ ಹೆಸರು ಮಾಡಿರುವ ದುನಿಯಾ ವಿಜಯ್ ಸಲಗ ಸಿನಿಮಾ ಮೂಲಕ​ ಇದೇ ಮೊದಲ ಬಾರಿಗೆ  ನಿರ್ದೇಶಕನ ಕ್ಯಾಪ್​ ಧರಿಸಿದ್ದಾರೆ. ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ದೊಡ್ಡ ಮಟ್ಟದಲ್ಲಿ ಕುತೂಹಲ ಸೃಷ್ಟಿಸಿದೆ. ಈಗ, ಸಲಗ ಚಿತ್ರಕ್ಕಾಗಿ ಅಭಿಮಾನಿಯೋರ್ವ ಶಾಸನ ಒಂದನ್ನು ರಚನೆ ಮಾಡಿ, ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾನೆ.

ರಾಜರ ಕಾಲದಲ್ಲಿ ಪ್ರಮುಖ ಘಟನೆಗಳನ್ನು ದಾಖಲಿಸಲು ಕಲ್ಲಿನಿಂದ ಶಾಸನ ಬರೆಸುತ್ತಿದ್ದರು. ಈ ಮೂಲಕ ಮುಂದಿನ ಪೀಳಿಗೆಗೆ ಈ ವಿಚಾರವನ್ನು ತಲುಪಿಸುವ ಕೆಲಸ ಮಾಡುತ್ತಿದ್ದರು. ಈಗ ದುನಿಯಾ ವಿಜಯ್​ರ ಅಭಿಮಾನಿಯೊಬ್ಬ ಸಲಗ ಚಿತ್ರದ ಬಗ್ಗೆ ಶಾಸನವನ್ನೇ ಬರೆದು ತಂದಿದ್ದಾನೆ.

ಅಂದ ಹಾಗೆ, ಈ ಅಭಿಮಾನಿ ಹೆಸರು ಗಿರೀಶ್ ಆಚಾರ್​. ಈತ ಪುರಾತನ ಶಿಲಾಶಾಸನದ ಮಾದರಿಯಲ್ಲೇ ಸಲಗ ಸಿನಿಮಾದ ಶಾಸನವನ್ನು ರಚನೆ ಮಾಡಿದ್ದಾನೆ. ಸ್ತಬ್ಧಚಿತ್ರದ ಮಾದರಿಯಲ್ಲಿ ಈ ಶಾಸನ ಸಿದ್ಧವಾಗಿದೆ. ಸಲಗ ಶತದಿನ ಆಚರಿಸಲಿದೆ ಎನ್ನುವುದನ್ನು ಇದರಲ್ಲಿ ಹೇಳಲಾಗಿದೆ. ಇದನ್ನು, ಖುದ್ದು ದುನಿಯಾ ವಿಜಯ್​ ಅನಾವರಣ ಮಾಡಿದ್ದಾರೆ.

ಹೊಸ ವರ್ಷಕ್ಕೆ ಬರಲಿದ್ದಾನೆ ಸಲಗ! ಕೊರೊನಾ ಹಿನ್ನೆಲೆಯಲ್ಲಿ ಜನರು ಚಿತ್ರಮಂದಿರಕ್ಕೆ ಅಷ್ಟಾಗಿ ಬರುತ್ತಿರಲಿಲ್ಲ. ಆದಾರೆ, ಈಗ ನಿಧಾನವಾಗಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದ್ದು ನಿಧಾನವಾಗಿ ಜನರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಇದೇ ವಿಶ್ವಾಸದ ಮೇಲೆ ಹೊಸ ವರ್ಷಕ್ಕೆ ಸಲಗ ಸಿನಿಮಾ ರಿಲೀಸ್ ಆಗುತ್ತಿದೆ. ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರೋ ಈ ಸಿನಿಮಾದಲ್ಲಿ ಡಾಲಿ ಧನಂಜಯ, ಸಂಜನಾ ಆನಂದ್ ಪ್ರಮುಖ‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಹಾಡುಗಳಿಂದ ಗಮನ ಸೆಳೆದಿರುವ ಸಲಗ ಪ್ರೇಕ್ಷಕರಲ್ಲಿ ಸಿಕ್ಕಾಪಟ್ಟೆ ಕುತೂಹಲ ಹುಟ್ಟಿಸಿದೆ.

ಸಲಗನಿಗೆ ಸಿಕ್ತು ಸೂಪರ್ ‘ಪವರ್’.. ಮಳೆಯೇ ಸಾಂಗ್​ ರಿಲೀಸ್​ಗೆ ಪುನೀತ್ ಅಸ್ತು!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ