AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 30 ಚಿತ್ರದಲ್ಲಿ ನಟಿಸಿರುವ ಕಂಗನಾಗೆ ಪದ್ಮಶ್ರೀ ಮಣೆ, ಶಿವಣ್ಣ ಫ್ಯಾನ್ಸ್ ಕಿಡಿಕಿಡಿ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್​ಗೆ ಪದ್ಮಶ್ರೀ ಪ್ರಶಸ್ತಿ ನೀಡದಿರುವುದಕ್ಕೆ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ಗಣರಾಜ್ಯೋತ್ಸವದ ದಿನ ಪ್ರತೀ ವರ್ಷ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸುತ್ತದೆ. ಅದೇ ರೀತಿ ಈ ಬಾರಿ ಬಾಲಿವುಡ್​ನ 4 ಗಣ್ಯರಿಗೆ ಸಿನಿಮಾ ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದೆ. ಈ ಪೈಕಿ ನಟಿ ಕಂಗನಾ ರಣಾವತ್​ಗೆ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಆದರೆ ಶಿವಣ್ಣಾಗೆ ಪ್ರಶಸ್ತಿ ನೀಡಿಲ್ಲವೆಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕೇವಲ […]

ಕೇವಲ 30 ಚಿತ್ರದಲ್ಲಿ ನಟಿಸಿರುವ ಕಂಗನಾಗೆ ಪದ್ಮಶ್ರೀ ಮಣೆ, ಶಿವಣ್ಣ ಫ್ಯಾನ್ಸ್ ಕಿಡಿಕಿಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 27, 2020 | 1:46 PM

Share

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್​ಗೆ ಪದ್ಮಶ್ರೀ ಪ್ರಶಸ್ತಿ ನೀಡದಿರುವುದಕ್ಕೆ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ಗಣರಾಜ್ಯೋತ್ಸವದ ದಿನ ಪ್ರತೀ ವರ್ಷ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸುತ್ತದೆ. ಅದೇ ರೀತಿ ಈ ಬಾರಿ ಬಾಲಿವುಡ್​ನ 4 ಗಣ್ಯರಿಗೆ ಸಿನಿಮಾ ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದೆ. ಈ ಪೈಕಿ ನಟಿ ಕಂಗನಾ ರಣಾವತ್​ಗೆ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಆದರೆ ಶಿವಣ್ಣಾಗೆ ಪ್ರಶಸ್ತಿ ನೀಡಿಲ್ಲವೆಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಕೇವಲ 30 ಚಿತ್ರದಲ್ಲಿ ನಟಿಸಿರುವ ಕಂಗನಾ ಮಣೆ ಕಂಗನಾ ಕೇವಲ 30 ಚಿತ್ರದಲ್ಲಿ ನಟಿಸಿದ್ದಾರೆ. ಶಿವಣ್ಣ120 ಚಿತ್ರಗಳಲ್ಲಿ ನಟಿಸಿದ್ದಾರೆ. ಕಂಗನಾ ರಣಾವತ್​ಗಿಂತ ಹೆಚ್ಚು ಚಿತ್ರದಲ್ಲಿ ನಟಿಸಿರುವ ಶಿವಣ್ಣಗೆ ಪದ್ಮಶ್ರೀ ಪ್ರಶಸ್ತಿ ನೀಡಿಲ್ಲ ಎಂದು ಅಭಿಮಾನಿಗಳ ಬೇಸರ ವ್ಯಕ್ತಪಡಿಸಿದ್ದಾರೆ. ಶಿವಣ್ಣನ ಮೊದಲ ಸಿನಿಮಾ 1986ರಲ್ಲಿ ಬಿಡುಗಡೆ ಆಗಿದೆ. ಕಂಗನಾ ರಣಾವತ್ ಹುಟ್ಟಿದ್ದೆ 1987 ರಲ್ಲಿ, ಇವಳ ಸಾಧನೆ ಏನಿಲ್ಲ. ಕಂಗನಾ ಹಿಟ್ ಸಿನಿಮಾಗಳಿಗಿಂತ ಫ್ಲಾಪ್ ಚಿತ್ರಗಳನ್ನೇ ಹೆಚ್ಚು ನೀಡಿದ್ದು, ಶಿವರಾಜಕುಮಾರ್ ರಂತಹ ಹಿರಿಯ ನಾಯಕರು ಕಾಣಲಿಲ್ಲವೇ? ದಕ್ಷಿಣ ಭಾರತದ ನಟರೆಂದರೆ ಇವರಿಗೇಕೆ ತಾತ್ಸಾರ ಎಂದು ಶಿವಣ್ಣ ಅಭಿಮಾನಿಗಳು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

Published On - 1:33 pm, Mon, 27 January 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ