AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 30 ಚಿತ್ರದಲ್ಲಿ ನಟಿಸಿರುವ ಕಂಗನಾಗೆ ಪದ್ಮಶ್ರೀ ಮಣೆ, ಶಿವಣ್ಣ ಫ್ಯಾನ್ಸ್ ಕಿಡಿಕಿಡಿ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್​ಗೆ ಪದ್ಮಶ್ರೀ ಪ್ರಶಸ್ತಿ ನೀಡದಿರುವುದಕ್ಕೆ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ಗಣರಾಜ್ಯೋತ್ಸವದ ದಿನ ಪ್ರತೀ ವರ್ಷ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸುತ್ತದೆ. ಅದೇ ರೀತಿ ಈ ಬಾರಿ ಬಾಲಿವುಡ್​ನ 4 ಗಣ್ಯರಿಗೆ ಸಿನಿಮಾ ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದೆ. ಈ ಪೈಕಿ ನಟಿ ಕಂಗನಾ ರಣಾವತ್​ಗೆ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಆದರೆ ಶಿವಣ್ಣಾಗೆ ಪ್ರಶಸ್ತಿ ನೀಡಿಲ್ಲವೆಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕೇವಲ […]

ಕೇವಲ 30 ಚಿತ್ರದಲ್ಲಿ ನಟಿಸಿರುವ ಕಂಗನಾಗೆ ಪದ್ಮಶ್ರೀ ಮಣೆ, ಶಿವಣ್ಣ ಫ್ಯಾನ್ಸ್ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on:Jan 27, 2020 | 1:46 PM

Share

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್​ಗೆ ಪದ್ಮಶ್ರೀ ಪ್ರಶಸ್ತಿ ನೀಡದಿರುವುದಕ್ಕೆ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ಗಣರಾಜ್ಯೋತ್ಸವದ ದಿನ ಪ್ರತೀ ವರ್ಷ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸುತ್ತದೆ. ಅದೇ ರೀತಿ ಈ ಬಾರಿ ಬಾಲಿವುಡ್​ನ 4 ಗಣ್ಯರಿಗೆ ಸಿನಿಮಾ ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದೆ. ಈ ಪೈಕಿ ನಟಿ ಕಂಗನಾ ರಣಾವತ್​ಗೆ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಆದರೆ ಶಿವಣ್ಣಾಗೆ ಪ್ರಶಸ್ತಿ ನೀಡಿಲ್ಲವೆಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಕೇವಲ 30 ಚಿತ್ರದಲ್ಲಿ ನಟಿಸಿರುವ ಕಂಗನಾ ಮಣೆ ಕಂಗನಾ ಕೇವಲ 30 ಚಿತ್ರದಲ್ಲಿ ನಟಿಸಿದ್ದಾರೆ. ಶಿವಣ್ಣ120 ಚಿತ್ರಗಳಲ್ಲಿ ನಟಿಸಿದ್ದಾರೆ. ಕಂಗನಾ ರಣಾವತ್​ಗಿಂತ ಹೆಚ್ಚು ಚಿತ್ರದಲ್ಲಿ ನಟಿಸಿರುವ ಶಿವಣ್ಣಗೆ ಪದ್ಮಶ್ರೀ ಪ್ರಶಸ್ತಿ ನೀಡಿಲ್ಲ ಎಂದು ಅಭಿಮಾನಿಗಳ ಬೇಸರ ವ್ಯಕ್ತಪಡಿಸಿದ್ದಾರೆ. ಶಿವಣ್ಣನ ಮೊದಲ ಸಿನಿಮಾ 1986ರಲ್ಲಿ ಬಿಡುಗಡೆ ಆಗಿದೆ. ಕಂಗನಾ ರಣಾವತ್ ಹುಟ್ಟಿದ್ದೆ 1987 ರಲ್ಲಿ, ಇವಳ ಸಾಧನೆ ಏನಿಲ್ಲ. ಕಂಗನಾ ಹಿಟ್ ಸಿನಿಮಾಗಳಿಗಿಂತ ಫ್ಲಾಪ್ ಚಿತ್ರಗಳನ್ನೇ ಹೆಚ್ಚು ನೀಡಿದ್ದು, ಶಿವರಾಜಕುಮಾರ್ ರಂತಹ ಹಿರಿಯ ನಾಯಕರು ಕಾಣಲಿಲ್ಲವೇ? ದಕ್ಷಿಣ ಭಾರತದ ನಟರೆಂದರೆ ಇವರಿಗೇಕೆ ತಾತ್ಸಾರ ಎಂದು ಶಿವಣ್ಣ ಅಭಿಮಾನಿಗಳು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

Published On - 1:33 pm, Mon, 27 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?