AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madagaja shooting: ರೋರಿಂಗ್ ಸ್ಟಾರ್ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

Sri Murali: ನಟ ಶ್ರೀ ಮುರುಳಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತರು. ಪ್ರೀತಿಯಿಂದ ಅಭಿಮಾನಿಗಳ ಜೊತೆ ಕಾಲ ಕಳೆದ ರೋರಿಂಗ್ ಸ್ಟಾರ್​ನ ಸರಳತೆ ಕಂಡು ಅಭಿಮಾನಿಗಳು ಫಿದಾ ಆದರು. 2020ರ ಡಿಸೆಂಬರ್ 17 ರಂದು ರೋರಿಂಗ್ ಸ್ಟಾರ್ ಶ್ರೀ ಮುರುಳಿ ಹುಟ್ಟು ಹಬ್ಬದಂದು ಮದಗಜ ಸಿನಿಮಾ ಟೀಸರ್ ಬಿಡುಗಡೆಯಾಗಿತ್ತು.

Madagaja shooting: ರೋರಿಂಗ್ ಸ್ಟಾರ್ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು
ಅಭಿಮಾನಿಗಳ ಜೊತೆ ರೋರಿಂಗ್ ಸ್ಟಾರ್ ಶ್ರೀ ಮುರಳಿ ಫೋಟೋ ಕ್ಲಿಕ್ಕಿಸಿಕೊಂಡರು.
sandhya thejappa
| Edited By: |

Updated on: Feb 11, 2021 | 2:08 PM

Share

ಮೈಸೂರು: ನಂಜನಗೂಡು ತಾಲ್ಲೂಕು ಹಿಮ್ಮಾವು ಬಳಿ ‘ಮದಗಜ’ ಶೂಟಿಂಗ್​​ಗೆ ತೆರಳಿದ್ದ ರೋರಿಂಗ್ ಸ್ಟಾರ್ ಶ್ರೀ ಶ್ರೀ ಮುರಳಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ವಿಶೇಷ ಚೇತನ ಮಹಿಳೆಯನ್ನು ಕುರ್ಚಿಯಲ್ಲಿ ಕೂರಿಸಿ ಶ್ರೀ ಮುರಳಿ ಆತ್ಮೀಯವಾಗಿ ಮಾತನಾಡಿಸಿದರು.

ನಟ ಶ್ರೀ ಮುರಳಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತರು. ಪ್ರೀತಿಯಿಂದ ಅಭಿಮಾನಿಗಳ ಜೊತೆ ಕಾಲ ಕಳೆದ ರೋರಿಂಗ್ ಸ್ಟಾರ್​ನ ಸರಳತೆ ಕಂಡು ಅಭಿಮಾನಿಗಳು ಫಿದಾ ಆದರು. 2020ರ ಡಿಸೆಂಬರ್ 17 ರಂದು ರೋರಿಂಗ್ ಸ್ಟಾರ್ ಶ್ರೀ ಮುರಳಿ ಹುಟ್ಟು ಹಬ್ಬದಂದು ಮದಗಜ ಸಿನಿಮಾ ಟೀಸರ್ ಬಿಡುಗಡೆಯಾಗಿತ್ತು. ಬಿಡುಗಡೆ ಮಾಡಿದ ಕೆಲವೇ ನಿಮಿಷಗಳಲ್ಲಿ ಯ್ಯೂಟ್ಯೂಬ್​ನಲ್ಲಿ ಸಾಕಷ್ಟು ವೀಕ್ಷಣೆ ಕಂಡಿತು.

ಅಕ್ಟೋಬರ್​ ಹೊತ್ತಿಗೆ ಮದಗಜ ಸಿನಿಮಾ ತಂಡ ಎರಡನೇ ಶೆಡ್ಯೂಲ್ ಪೂರ್ಣಗೊಳಿಸಿದ್ದು, ಡಿಸೆಂಬರ್​ನಿಂದ ಮೂರನೇ ಹಂತದ ಚಿತ್ರೀಕರಣ ಪ್ರಾರಂಭಿಸಿದ್ದರು. ಮಹೇಶ್ ನಿರ್ದೇಶನದ ಮದಗಜ ಸಿನಿಮಾಕ್ಕೆ ಶ್ರೀ ಮುರಳಿ ನಾಯಕನಾಗಿ ನಟಿಸಿದ್ದು, ನಿರ್ಮಾಪಕ ಉಮಾಪತಿ ಎಸ್​ ಗೌಡ ನಿರ್ಮಿಸಿದ್ದಾರೆ. ಅಲ್ಲದೇ ನಾಯಕಿಯಾಗಿ ಚಿತ್ರದಲ್ಲಿ ಆಶಿಕಾ ರಂಗನಾಥ್ ನಟಿಸುತ್ತಿದ್ದು, ಸಿನಿಮಾದಲ್ಲಿ ದೊಡ್ಡ ತಾರಾ ಬಳಗವಿದೆ.

ರೋರಿಂಗ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು.

ಕೊಡೆಯನ್ನು ಹಿಡಿದು ಅಭಿಮಾನಿಗಳ ಹತ್ತಿರ ಮಾತನಾಡುತ್ತಿರುವ ಶ್ರೀ ಮುರಳಿ.

ಹರಿದು ಬಂದ ಅಭಿಮಾನಿಗಳನ್ನು ನೋಡುತ್ತಿರುವ ಶ್ರೀ ಮುರಳಿ.

ರೋರಿರ್​ ಸ್ಟಾರ್​ನ ನೋಡಲು ಮುಗಿಬಿದ್ದ ಯುವಕರು.

ವಿಶೇಷ ಚೇತನ ಮಹಿಳೆಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಶೀ ಮುರಳಿ

ಇದನ್ನೂ ಓದಿ:  ಡಿ ಬಾಸ್​ ದರ್ಶನ್​ ಅಭಿನಯದ Roberrt ಕಡೆಯಿಂದ ಗುರುವಾರ ಸಿಗುತ್ತಿದೆ ಎರಡು ಬಿಗ್​ ಅಪ್​ಡೇಟ್ಸ್​​

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು