AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madagaja shooting: ರೋರಿಂಗ್ ಸ್ಟಾರ್ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

Sri Murali: ನಟ ಶ್ರೀ ಮುರುಳಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತರು. ಪ್ರೀತಿಯಿಂದ ಅಭಿಮಾನಿಗಳ ಜೊತೆ ಕಾಲ ಕಳೆದ ರೋರಿಂಗ್ ಸ್ಟಾರ್​ನ ಸರಳತೆ ಕಂಡು ಅಭಿಮಾನಿಗಳು ಫಿದಾ ಆದರು. 2020ರ ಡಿಸೆಂಬರ್ 17 ರಂದು ರೋರಿಂಗ್ ಸ್ಟಾರ್ ಶ್ರೀ ಮುರುಳಿ ಹುಟ್ಟು ಹಬ್ಬದಂದು ಮದಗಜ ಸಿನಿಮಾ ಟೀಸರ್ ಬಿಡುಗಡೆಯಾಗಿತ್ತು.

Madagaja shooting: ರೋರಿಂಗ್ ಸ್ಟಾರ್ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು
ಅಭಿಮಾನಿಗಳ ಜೊತೆ ರೋರಿಂಗ್ ಸ್ಟಾರ್ ಶ್ರೀ ಮುರಳಿ ಫೋಟೋ ಕ್ಲಿಕ್ಕಿಸಿಕೊಂಡರು.
sandhya thejappa
| Edited By: |

Updated on: Feb 11, 2021 | 2:08 PM

Share

ಮೈಸೂರು: ನಂಜನಗೂಡು ತಾಲ್ಲೂಕು ಹಿಮ್ಮಾವು ಬಳಿ ‘ಮದಗಜ’ ಶೂಟಿಂಗ್​​ಗೆ ತೆರಳಿದ್ದ ರೋರಿಂಗ್ ಸ್ಟಾರ್ ಶ್ರೀ ಶ್ರೀ ಮುರಳಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ವಿಶೇಷ ಚೇತನ ಮಹಿಳೆಯನ್ನು ಕುರ್ಚಿಯಲ್ಲಿ ಕೂರಿಸಿ ಶ್ರೀ ಮುರಳಿ ಆತ್ಮೀಯವಾಗಿ ಮಾತನಾಡಿಸಿದರು.

ನಟ ಶ್ರೀ ಮುರಳಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತರು. ಪ್ರೀತಿಯಿಂದ ಅಭಿಮಾನಿಗಳ ಜೊತೆ ಕಾಲ ಕಳೆದ ರೋರಿಂಗ್ ಸ್ಟಾರ್​ನ ಸರಳತೆ ಕಂಡು ಅಭಿಮಾನಿಗಳು ಫಿದಾ ಆದರು. 2020ರ ಡಿಸೆಂಬರ್ 17 ರಂದು ರೋರಿಂಗ್ ಸ್ಟಾರ್ ಶ್ರೀ ಮುರಳಿ ಹುಟ್ಟು ಹಬ್ಬದಂದು ಮದಗಜ ಸಿನಿಮಾ ಟೀಸರ್ ಬಿಡುಗಡೆಯಾಗಿತ್ತು. ಬಿಡುಗಡೆ ಮಾಡಿದ ಕೆಲವೇ ನಿಮಿಷಗಳಲ್ಲಿ ಯ್ಯೂಟ್ಯೂಬ್​ನಲ್ಲಿ ಸಾಕಷ್ಟು ವೀಕ್ಷಣೆ ಕಂಡಿತು.

ಅಕ್ಟೋಬರ್​ ಹೊತ್ತಿಗೆ ಮದಗಜ ಸಿನಿಮಾ ತಂಡ ಎರಡನೇ ಶೆಡ್ಯೂಲ್ ಪೂರ್ಣಗೊಳಿಸಿದ್ದು, ಡಿಸೆಂಬರ್​ನಿಂದ ಮೂರನೇ ಹಂತದ ಚಿತ್ರೀಕರಣ ಪ್ರಾರಂಭಿಸಿದ್ದರು. ಮಹೇಶ್ ನಿರ್ದೇಶನದ ಮದಗಜ ಸಿನಿಮಾಕ್ಕೆ ಶ್ರೀ ಮುರಳಿ ನಾಯಕನಾಗಿ ನಟಿಸಿದ್ದು, ನಿರ್ಮಾಪಕ ಉಮಾಪತಿ ಎಸ್​ ಗೌಡ ನಿರ್ಮಿಸಿದ್ದಾರೆ. ಅಲ್ಲದೇ ನಾಯಕಿಯಾಗಿ ಚಿತ್ರದಲ್ಲಿ ಆಶಿಕಾ ರಂಗನಾಥ್ ನಟಿಸುತ್ತಿದ್ದು, ಸಿನಿಮಾದಲ್ಲಿ ದೊಡ್ಡ ತಾರಾ ಬಳಗವಿದೆ.

ರೋರಿಂಗ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು.

ಕೊಡೆಯನ್ನು ಹಿಡಿದು ಅಭಿಮಾನಿಗಳ ಹತ್ತಿರ ಮಾತನಾಡುತ್ತಿರುವ ಶ್ರೀ ಮುರಳಿ.

ಹರಿದು ಬಂದ ಅಭಿಮಾನಿಗಳನ್ನು ನೋಡುತ್ತಿರುವ ಶ್ರೀ ಮುರಳಿ.

ರೋರಿರ್​ ಸ್ಟಾರ್​ನ ನೋಡಲು ಮುಗಿಬಿದ್ದ ಯುವಕರು.

ವಿಶೇಷ ಚೇತನ ಮಹಿಳೆಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಶೀ ಮುರಳಿ

ಇದನ್ನೂ ಓದಿ:  ಡಿ ಬಾಸ್​ ದರ್ಶನ್​ ಅಭಿನಯದ Roberrt ಕಡೆಯಿಂದ ಗುರುವಾರ ಸಿಗುತ್ತಿದೆ ಎರಡು ಬಿಗ್​ ಅಪ್​ಡೇಟ್ಸ್​​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?