AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. […]

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
CCB ಕಚೇರಿ
ಸಾಧು ಶ್ರೀನಾಥ್​
|

Updated on: Sep 03, 2020 | 9:55 AM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ.

ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಈ 10-15 ಮಂದಿಯದ್ದೂ ಕೂಡ ಸ್ಯಾಂಡಲ್ ವುಡ್ ನಲ್ಲಿ ಚಿರಪರಿಚಿತವಾದ ಹೆಸರುಗಳಾಗಿವೆ. ಇವರೆಲ್ಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕ್ತಿರೋದು ನೋಡಿದ್ರೆ ಅನುಮಾನ ಶುರುವಾಗಿದೆ. ಜೊತೆಗೆ ಕೆಲವರು ಬೆಂಗಳೂರನ್ನ ಬಿಟ್ಟು ಬೇರೆಡೆ ಠಿಕಾಣಿ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು