AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. […]

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
CCB ಕಚೇರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 03, 2020 | 9:55 AM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ.

ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಈ 10-15 ಮಂದಿಯದ್ದೂ ಕೂಡ ಸ್ಯಾಂಡಲ್ ವುಡ್ ನಲ್ಲಿ ಚಿರಪರಿಚಿತವಾದ ಹೆಸರುಗಳಾಗಿವೆ. ಇವರೆಲ್ಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕ್ತಿರೋದು ನೋಡಿದ್ರೆ ಅನುಮಾನ ಶುರುವಾಗಿದೆ. ಜೊತೆಗೆ ಕೆಲವರು ಬೆಂಗಳೂರನ್ನ ಬಿಟ್ಟು ಬೇರೆಡೆ ಠಿಕಾಣಿ ಹೂಡಿದ್ದಾರೆ ಎಂದು ತಿಳಿದುಬಂದಿದೆ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?