AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. […]

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
CCB ಕಚೇರಿ
ಸಾಧು ಶ್ರೀನಾಥ್​
|

Updated on: Sep 03, 2020 | 9:55 AM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ.

ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಈ 10-15 ಮಂದಿಯದ್ದೂ ಕೂಡ ಸ್ಯಾಂಡಲ್ ವುಡ್ ನಲ್ಲಿ ಚಿರಪರಿಚಿತವಾದ ಹೆಸರುಗಳಾಗಿವೆ. ಇವರೆಲ್ಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕ್ತಿರೋದು ನೋಡಿದ್ರೆ ಅನುಮಾನ ಶುರುವಾಗಿದೆ. ಜೊತೆಗೆ ಕೆಲವರು ಬೆಂಗಳೂರನ್ನ ಬಿಟ್ಟು ಬೇರೆಡೆ ಠಿಕಾಣಿ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ