AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಮ್ಮ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ. -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 29, 2021 | 2:18 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರೋಧಿಸಿ ಸ್ಯಾಂಡಲ್​ವುಡ್ ನಟ ದರ್ಶನ್ ಹಾಗೂ ನಿರ್ಮಾಪಕರು ಇಂದು ಫಿಲ್ಮ್​ ಚೇಂಬರ್​ಗೆ ಭೇಟಿ ನೀಡಿ ದೂರು ನೀಡಿದ್ರು. ದೂರಿನ ಬಳಿಕ ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಜೈರಾಜ್, ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ.

ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ.. ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ. ಅದೇ ದಿನ ಅಲ್ಲಿಯೂ ಚಿತ್ರಗಳ ರಿಲೀಸ್​ ಆಗುತ್ತಿವೆ ಈ ಹಿನ್ನೆಲೆಯಲ್ಲಿ ಥಿಯೇಟರ್​ಗಳ ಸಮಸ್ಯೆಯಾಗುವ ಬಗ್ಗೆ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸೋಣ ಎಂದು ಹೇಳಿದ್ರು.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ