AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಮ್ಮ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ. -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 29, 2021 | 2:18 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರೋಧಿಸಿ ಸ್ಯಾಂಡಲ್​ವುಡ್ ನಟ ದರ್ಶನ್ ಹಾಗೂ ನಿರ್ಮಾಪಕರು ಇಂದು ಫಿಲ್ಮ್​ ಚೇಂಬರ್​ಗೆ ಭೇಟಿ ನೀಡಿ ದೂರು ನೀಡಿದ್ರು. ದೂರಿನ ಬಳಿಕ ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಜೈರಾಜ್, ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ.

ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ.. ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ. ಅದೇ ದಿನ ಅಲ್ಲಿಯೂ ಚಿತ್ರಗಳ ರಿಲೀಸ್​ ಆಗುತ್ತಿವೆ ಈ ಹಿನ್ನೆಲೆಯಲ್ಲಿ ಥಿಯೇಟರ್​ಗಳ ಸಮಸ್ಯೆಯಾಗುವ ಬಗ್ಗೆ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸೋಣ ಎಂದು ಹೇಳಿದ್ರು.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್