AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಮ್ಮ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ. -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 29, 2021 | 2:18 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರೋಧಿಸಿ ಸ್ಯಾಂಡಲ್​ವುಡ್ ನಟ ದರ್ಶನ್ ಹಾಗೂ ನಿರ್ಮಾಪಕರು ಇಂದು ಫಿಲ್ಮ್​ ಚೇಂಬರ್​ಗೆ ಭೇಟಿ ನೀಡಿ ದೂರು ನೀಡಿದ್ರು. ದೂರಿನ ಬಳಿಕ ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಜೈರಾಜ್, ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ.

ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ.. ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ. ಅದೇ ದಿನ ಅಲ್ಲಿಯೂ ಚಿತ್ರಗಳ ರಿಲೀಸ್​ ಆಗುತ್ತಿವೆ ಈ ಹಿನ್ನೆಲೆಯಲ್ಲಿ ಥಿಯೇಟರ್​ಗಳ ಸಮಸ್ಯೆಯಾಗುವ ಬಗ್ಗೆ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸೋಣ ಎಂದು ಹೇಳಿದ್ರು.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ