AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಮ್ಮ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ. -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​

ಸೌಹಾರ್ದಯುತವಾಗಿ ಚರ್ಚಿಸಿ ಬಗೆಹರಿಸಲು ನಿರ್ಧಾರ -ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​
ಆಯೇಷಾ ಬಾನು
| Edited By: |

Updated on: Jan 29, 2021 | 2:18 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರೋಧಿಸಿ ಸ್ಯಾಂಡಲ್​ವುಡ್ ನಟ ದರ್ಶನ್ ಹಾಗೂ ನಿರ್ಮಾಪಕರು ಇಂದು ಫಿಲ್ಮ್​ ಚೇಂಬರ್​ಗೆ ಭೇಟಿ ನೀಡಿ ದೂರು ನೀಡಿದ್ರು. ದೂರಿನ ಬಳಿಕ ಫಿಲ್ಮ್​ ಚೇಂಬರ್​ ಅಧ್ಯಕ್ಷ ಜೈರಾಜ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಜೈರಾಜ್, ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಿರ್ಮಾಪಕರು ನಮಗೆ ದೂರು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸೌತ್​ ಇಂಡಿಯಾ ಫಿಲ್ಮ್​ ಚೇಂಬರ್ ಜತೆ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಚರ್ಚೆ ಮಾಡುತ್ತೇವೆ.

ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ.. ತೆಲುಗು ಚಿತ್ರರಂಗದವರು ರಿಲೀಸ್​ಗೆ ವಿರೋಧ ಮಾಡಿಲ್ಲ. ಅದೇ ದಿನ ಅಲ್ಲಿಯೂ ಚಿತ್ರಗಳ ರಿಲೀಸ್​ ಆಗುತ್ತಿವೆ ಈ ಹಿನ್ನೆಲೆಯಲ್ಲಿ ಥಿಯೇಟರ್​ಗಳ ಸಮಸ್ಯೆಯಾಗುವ ಬಗ್ಗೆ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸೋಣ ಎಂದು ಹೇಳಿದ್ರು.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ