AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ಫಿಲಂ ಚೇಂಬರ್​ಗೆ ತಿರುಗೇಟು ನೀಡಿದ ಇಂದ್ರಜಿತ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಮಾಡಿ ಧ್ವನಿ ಎತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ನಶೆಯ ವಿಚಾರಕ್ಕೆ ಸಂಬಂಧಿಸಿ ಮಾದಕ ಲೋಕದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ನನ್ನ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಸಿಸಿಬಿಗೆ ಏನು ದಾಖಲೆ ನೀಡಿದ್ದೇನೆಂದು ನನ್ನನ್ನು ಕೇಳಬೇಡಿ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ಆದ್ರೆ ನಾನು ಏನು ದಾಖಲೆ ಕೊಟ್ಟಿದ್ದೇನೆಂಬುದರ ಬಗ್ಗೆ ಹೇಳಲ್ಲ. ನನಗೆ ಗೊತ್ತಿರುವ ಮಾಹಿತಿಯನ್ನು ಸಿಸಿಬಿಗೆ ಹೇಳಿದ್ದೇನೆ. ನನ್ನ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್, ಐಪ್ಯಾಡ್ ಮಾತ್ರ […]

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ಫಿಲಂ ಚೇಂಬರ್​ಗೆ ತಿರುಗೇಟು ನೀಡಿದ ಇಂದ್ರಜಿತ್
ಆಯೇಷಾ ಬಾನು
| Edited By: |

Updated on:Sep 03, 2020 | 11:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಮಾಡಿ ಧ್ವನಿ ಎತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ನಶೆಯ ವಿಚಾರಕ್ಕೆ ಸಂಬಂಧಿಸಿ ಮಾದಕ ಲೋಕದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ನನ್ನ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಸಿಸಿಬಿಗೆ ಏನು ದಾಖಲೆ ನೀಡಿದ್ದೇನೆಂದು ನನ್ನನ್ನು ಕೇಳಬೇಡಿ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ಆದ್ರೆ ನಾನು ಏನು ದಾಖಲೆ ಕೊಟ್ಟಿದ್ದೇನೆಂಬುದರ ಬಗ್ಗೆ ಹೇಳಲ್ಲ. ನನಗೆ ಗೊತ್ತಿರುವ ಮಾಹಿತಿಯನ್ನು ಸಿಸಿಬಿಗೆ ಹೇಳಿದ್ದೇನೆ. ನನ್ನ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್, ಐಪ್ಯಾಡ್ ಮಾತ್ರ ಇದೆ.ಅದರೊಳಗೆ ಏನಿದೆ ಎಂಬುದನ್ನು ನಾನು ಹೇಳುವುದಿಲ್ಲ. ದಾಖಲೆ ನೀಡಿಲ್ಲ ಎಂದರೆ ಸಿಸಿಬಿಯವರನ್ನೇ ಕೇಳಬೇಕು ಎಂದಿದ್ದಾರೆ,

ಶೇಕಡಾ 95ರಷ್ಟು ಕನ್ನಡ ಚಿತ್ರರಂಗ ಕ್ಲೀನ್ ಆಗಿದೆ: ಆರೋಪಗಳು ಸುರಿ ಮಳೆ ಸುರಿಸಿದ್ದ ಇಂದ್ರಜಿತ್ ಶೇಕಡಾ 95ರಷ್ಟು ಕನ್ನಡ ಚಿತ್ರರಂಗ ಕ್ಲೀನ್ ಆಗಿದೆ. ಕೇವಲ ಶೇ.5ರಷ್ಟು ಕನ್ನಡ ಚಿತ್ರರಂಗದವರು ಜಾಲದಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೆ ಈಗ ಬಂದಿರುವ 3ನೇ ಪೀಳಿಗೆಯ ಕೆಲವರು ಮಾತ್ರ ಇದರಲ್ಲಿ ಸಕ್ರಿಯರಾಗಿದ್ದಾರೆ. ಕಿಂಗ್‌ಪಿನ್ ಅನಿಕಾ 4 ಪುಟಗಳ ಹೇಳಿಕೆಯನ್ನು ನೀಡಿದ್ದಾರೆ. ಡ್ರಗ್ಸ್ ಜಾಲದಲ್ಲಿ ಭಾಗಿಯಾದವರ ಮಾಹಿತಿ ನೀಡಿದ್ದಾರೆ. ನಾನು ಕೂಡ ನನಗೆ ತಿಳಿದಿರುವ ಮಾಹಿತಿಯನ್ನು ನೀಡಿದ್ದೇನೆ. ನಾನು ಕೂಡ ಈಗ ಮುಂದೆ ಬರುತ್ತಿರಲಿಲ್ಲ. 3-4 ಪ್ರಕರಣಗಳು ಮರುಕಳಿಸಿದಾಗ ನಾನು ಮುಂದೆ ಬಂದೆ. ಕನ್ನಡ ಚಿತ್ರರಂಗದವರೇ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಮಾಡುವುದಕ್ಕೆ ಸಿಸಿಬಿಗೆ ಸಹಕಾರ ನೀಡಿದರೆ ಒಳ್ಳೆಯದು.

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ನಮ್ಮ ಫಿಲ್ಮ್ ಚೇಂಬರ್ ಕನ್ನಡ ಸಿನಿಮಾಗಳು, ನಿರ್ಮಾಪಕರು, ನಟರ ಬಗ್ಗೆ ಮಾತ್ರ ನೋಡಿಕೊಳ್ತಾರೆ. ಕ್ರೈಂ ಅಂತ ಬಂದಾಗ ಅವರ ವ್ಯಾಪ್ತಿಗೆ ಇದು ಬರುವುದಿಲ್ಲ ಎಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿ ವೇಳೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಸ್ಥಾಪಿಸಿದ್ರು.

Published On - 11:10 am, Thu, 3 September 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!