AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

2018ರಲ್ಲೇ ಕೆ. ಮಂಜು1ಕೋಟಿ 10.5 ಲಕ್ಷ ಹಣ ಹಾಗೂ ರಾಜಗೋಪಾಲ್ 68 ಲಕ್ಷ ಪಡೆದಿದ್ದಾರೆ. ಹಣ ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್​.ಎ ಪುಟ್ಟರಾಜು ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 420, 506, 34ರಡಿ ಪ್ರಕರಣ ದಾಖಲಾಗಿದೆ.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು
ನಿರ್ಮಾಪಕರಾದ ಕೆ. ಮಂಜು ಮತ್ತು ಎಸ್.ಎ ಪುಟ್ಟರಾಜು
shruti hegde
| Edited By: |

Updated on:Dec 25, 2020 | 12:23 PM

Share

ಬೆಂಗಳೂರು: ಹಣ ಪಡೆದು ವಂಚನೆ ಮಾಡಿರುವ ಹಿನ್ನೆಯಲ್ಲಿ ಸ್ಯಾಂಡಲ್​ವುಡ್ ಖ್ಯಾತ ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್​ಐಆರ್​ ದಾಖಲಾಗಿದೆ. ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್.ಎ ಪುಟ್ಟರಾಜು ಅವರಿಂದ ದೂರು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ.

2018 ರಲ್ಲಿ ಆರೋಪಿ ರಾಜಗೋಪಾಲ್ ಬಿ.ಎಂ ಹೊಸಕೋಟೆ (ತಾ) ಸೊಣ್ಣೇನಹಳ್ಳಿ (ಗ್ರಾ) ಸರ್ವೆ ನಂ 7/3 ರ 18.3/4 ಗುಂಟೆ ಜಮೀನನ್ನು ಮಾರುತ್ತಿದ್ದರು. ಈ ಕುರಿತಾಗಿ ಅಡ್ವಾನ್ಸ್ ನೀಡಿದ್ದೇನೆ. ಅಷ್ಟರಲ್ಲಿ ಕೆ.ಮಂಜು ಅಗ್ರಿಮೆಂಟ್ ಮಾಡಿ ಕೊಂಡಿದ್ದಾರೆ. ಬಳಿಕ ರಾಜಗೋಪಾಲ್ ಬಿ.ಎಂ, ರಮೇಶ್ ಬಾಬು, ವಿಜಯಲಕ್ಷ್ಮಿ ಸೇರಿ ರಿಜಿಸ್ಟರ್ ಮಾಡಿ ಕೊಡುವುದಾಗಿ ಹೇಳಿಕೆ ನೀಡಿದ್ದರು. ಮಂಜು 1ಕೋಟಿ 10.5 ಲಕ್ಷ  ಹಾಗೂ ರಾಜಗೋಪಾಲ್ 68 ಲಕ್ಷ ಹಣ ಪಡೆದಿದ್ದಾರೆ.  ಇನ್ನೂ ವಾಪಾಸ್ಸು ನೀಡಿಲ್ಲ. ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪುಟ್ಟರಾಜು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506, 34ರಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ.ಸಾಲ ಪಡೆದು ವಂಚಿಸಿದ ಉದ್ಯಮಿಗಳಿಗೆ ಬಲೆ ಬೀಸಿದ ಸಿಬಿಐ; ಎಫ್​ಐಆರ್ ದಾಖಲು

Published On - 12:22 pm, Fri, 25 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್