AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

2018ರಲ್ಲೇ ಕೆ. ಮಂಜು1ಕೋಟಿ 10.5 ಲಕ್ಷ ಹಣ ಹಾಗೂ ರಾಜಗೋಪಾಲ್ 68 ಲಕ್ಷ ಪಡೆದಿದ್ದಾರೆ. ಹಣ ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್​.ಎ ಪುಟ್ಟರಾಜು ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 420, 506, 34ರಡಿ ಪ್ರಕರಣ ದಾಖಲಾಗಿದೆ.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು
ನಿರ್ಮಾಪಕರಾದ ಕೆ. ಮಂಜು ಮತ್ತು ಎಸ್.ಎ ಪುಟ್ಟರಾಜು
shruti hegde
| Edited By: ರಶ್ಮಿ ಕಲ್ಲಕಟ್ಟ|

Updated on:Dec 25, 2020 | 12:23 PM

Share

ಬೆಂಗಳೂರು: ಹಣ ಪಡೆದು ವಂಚನೆ ಮಾಡಿರುವ ಹಿನ್ನೆಯಲ್ಲಿ ಸ್ಯಾಂಡಲ್​ವುಡ್ ಖ್ಯಾತ ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್​ಐಆರ್​ ದಾಖಲಾಗಿದೆ. ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್.ಎ ಪುಟ್ಟರಾಜು ಅವರಿಂದ ದೂರು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ.

2018 ರಲ್ಲಿ ಆರೋಪಿ ರಾಜಗೋಪಾಲ್ ಬಿ.ಎಂ ಹೊಸಕೋಟೆ (ತಾ) ಸೊಣ್ಣೇನಹಳ್ಳಿ (ಗ್ರಾ) ಸರ್ವೆ ನಂ 7/3 ರ 18.3/4 ಗುಂಟೆ ಜಮೀನನ್ನು ಮಾರುತ್ತಿದ್ದರು. ಈ ಕುರಿತಾಗಿ ಅಡ್ವಾನ್ಸ್ ನೀಡಿದ್ದೇನೆ. ಅಷ್ಟರಲ್ಲಿ ಕೆ.ಮಂಜು ಅಗ್ರಿಮೆಂಟ್ ಮಾಡಿ ಕೊಂಡಿದ್ದಾರೆ. ಬಳಿಕ ರಾಜಗೋಪಾಲ್ ಬಿ.ಎಂ, ರಮೇಶ್ ಬಾಬು, ವಿಜಯಲಕ್ಷ್ಮಿ ಸೇರಿ ರಿಜಿಸ್ಟರ್ ಮಾಡಿ ಕೊಡುವುದಾಗಿ ಹೇಳಿಕೆ ನೀಡಿದ್ದರು. ಮಂಜು 1ಕೋಟಿ 10.5 ಲಕ್ಷ  ಹಾಗೂ ರಾಜಗೋಪಾಲ್ 68 ಲಕ್ಷ ಹಣ ಪಡೆದಿದ್ದಾರೆ.  ಇನ್ನೂ ವಾಪಾಸ್ಸು ನೀಡಿಲ್ಲ. ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪುಟ್ಟರಾಜು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506, 34ರಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ.ಸಾಲ ಪಡೆದು ವಂಚಿಸಿದ ಉದ್ಯಮಿಗಳಿಗೆ ಬಲೆ ಬೀಸಿದ ಸಿಬಿಐ; ಎಫ್​ಐಆರ್ ದಾಖಲು

Published On - 12:22 pm, Fri, 25 December 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ