AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

2018ರಲ್ಲೇ ಕೆ. ಮಂಜು1ಕೋಟಿ 10.5 ಲಕ್ಷ ಹಣ ಹಾಗೂ ರಾಜಗೋಪಾಲ್ 68 ಲಕ್ಷ ಪಡೆದಿದ್ದಾರೆ. ಹಣ ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್​.ಎ ಪುಟ್ಟರಾಜು ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 420, 506, 34ರಡಿ ಪ್ರಕರಣ ದಾಖಲಾಗಿದೆ.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು
ನಿರ್ಮಾಪಕರಾದ ಕೆ. ಮಂಜು ಮತ್ತು ಎಸ್.ಎ ಪುಟ್ಟರಾಜು
shruti hegde
| Edited By: |

Updated on:Dec 25, 2020 | 12:23 PM

Share

ಬೆಂಗಳೂರು: ಹಣ ಪಡೆದು ವಂಚನೆ ಮಾಡಿರುವ ಹಿನ್ನೆಯಲ್ಲಿ ಸ್ಯಾಂಡಲ್​ವುಡ್ ಖ್ಯಾತ ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್​ಐಆರ್​ ದಾಖಲಾಗಿದೆ. ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್.ಎ ಪುಟ್ಟರಾಜು ಅವರಿಂದ ದೂರು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ.

2018 ರಲ್ಲಿ ಆರೋಪಿ ರಾಜಗೋಪಾಲ್ ಬಿ.ಎಂ ಹೊಸಕೋಟೆ (ತಾ) ಸೊಣ್ಣೇನಹಳ್ಳಿ (ಗ್ರಾ) ಸರ್ವೆ ನಂ 7/3 ರ 18.3/4 ಗುಂಟೆ ಜಮೀನನ್ನು ಮಾರುತ್ತಿದ್ದರು. ಈ ಕುರಿತಾಗಿ ಅಡ್ವಾನ್ಸ್ ನೀಡಿದ್ದೇನೆ. ಅಷ್ಟರಲ್ಲಿ ಕೆ.ಮಂಜು ಅಗ್ರಿಮೆಂಟ್ ಮಾಡಿ ಕೊಂಡಿದ್ದಾರೆ. ಬಳಿಕ ರಾಜಗೋಪಾಲ್ ಬಿ.ಎಂ, ರಮೇಶ್ ಬಾಬು, ವಿಜಯಲಕ್ಷ್ಮಿ ಸೇರಿ ರಿಜಿಸ್ಟರ್ ಮಾಡಿ ಕೊಡುವುದಾಗಿ ಹೇಳಿಕೆ ನೀಡಿದ್ದರು. ಮಂಜು 1ಕೋಟಿ 10.5 ಲಕ್ಷ  ಹಾಗೂ ರಾಜಗೋಪಾಲ್ 68 ಲಕ್ಷ ಹಣ ಪಡೆದಿದ್ದಾರೆ.  ಇನ್ನೂ ವಾಪಾಸ್ಸು ನೀಡಿಲ್ಲ. ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪುಟ್ಟರಾಜು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506, 34ರಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ.ಸಾಲ ಪಡೆದು ವಂಚಿಸಿದ ಉದ್ಯಮಿಗಳಿಗೆ ಬಲೆ ಬೀಸಿದ ಸಿಬಿಐ; ಎಫ್​ಐಆರ್ ದಾಖಲು

Published On - 12:22 pm, Fri, 25 December 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು