AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

2018ರಲ್ಲೇ ಕೆ. ಮಂಜು1ಕೋಟಿ 10.5 ಲಕ್ಷ ಹಣ ಹಾಗೂ ರಾಜಗೋಪಾಲ್ 68 ಲಕ್ಷ ಪಡೆದಿದ್ದಾರೆ. ಹಣ ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್​.ಎ ಪುಟ್ಟರಾಜು ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 420, 506, 34ರಡಿ ಪ್ರಕರಣ ದಾಖಲಾಗಿದೆ.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು
ನಿರ್ಮಾಪಕರಾದ ಕೆ. ಮಂಜು ಮತ್ತು ಎಸ್.ಎ ಪುಟ್ಟರಾಜು
shruti hegde
| Edited By: ರಶ್ಮಿ ಕಲ್ಲಕಟ್ಟ|

Updated on:Dec 25, 2020 | 12:23 PM

Share

ಬೆಂಗಳೂರು: ಹಣ ಪಡೆದು ವಂಚನೆ ಮಾಡಿರುವ ಹಿನ್ನೆಯಲ್ಲಿ ಸ್ಯಾಂಡಲ್​ವುಡ್ ಖ್ಯಾತ ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್​ಐಆರ್​ ದಾಖಲಾಗಿದೆ. ‘ಹೆಬ್ಬಟ್ ರಾಮಕ್ಕ’ ಚಿತ್ರದ ನಿರ್ಮಾಪಕ ಎಸ್.ಎ ಪುಟ್ಟರಾಜು ಅವರಿಂದ ದೂರು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ.

2018 ರಲ್ಲಿ ಆರೋಪಿ ರಾಜಗೋಪಾಲ್ ಬಿ.ಎಂ ಹೊಸಕೋಟೆ (ತಾ) ಸೊಣ್ಣೇನಹಳ್ಳಿ (ಗ್ರಾ) ಸರ್ವೆ ನಂ 7/3 ರ 18.3/4 ಗುಂಟೆ ಜಮೀನನ್ನು ಮಾರುತ್ತಿದ್ದರು. ಈ ಕುರಿತಾಗಿ ಅಡ್ವಾನ್ಸ್ ನೀಡಿದ್ದೇನೆ. ಅಷ್ಟರಲ್ಲಿ ಕೆ.ಮಂಜು ಅಗ್ರಿಮೆಂಟ್ ಮಾಡಿ ಕೊಂಡಿದ್ದಾರೆ. ಬಳಿಕ ರಾಜಗೋಪಾಲ್ ಬಿ.ಎಂ, ರಮೇಶ್ ಬಾಬು, ವಿಜಯಲಕ್ಷ್ಮಿ ಸೇರಿ ರಿಜಿಸ್ಟರ್ ಮಾಡಿ ಕೊಡುವುದಾಗಿ ಹೇಳಿಕೆ ನೀಡಿದ್ದರು. ಮಂಜು 1ಕೋಟಿ 10.5 ಲಕ್ಷ  ಹಾಗೂ ರಾಜಗೋಪಾಲ್ 68 ಲಕ್ಷ ಹಣ ಪಡೆದಿದ್ದಾರೆ.  ಇನ್ನೂ ವಾಪಾಸ್ಸು ನೀಡಿಲ್ಲ. ಕೇಳಲು ಹೋದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪುಟ್ಟರಾಜು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506, 34ರಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ.ಸಾಲ ಪಡೆದು ವಂಚಿಸಿದ ಉದ್ಯಮಿಗಳಿಗೆ ಬಲೆ ಬೀಸಿದ ಸಿಬಿಐ; ಎಫ್​ಐಆರ್ ದಾಖಲು

Published On - 12:22 pm, Fri, 25 December 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್