AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಔಟ್

ಬೆಂಗಳೂರು:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಫ್ಯಾಂಟಮ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದ್ದು, ಎಂದಿನಂತೆ ಕಿಚ್ಚ ಸುದೀಪ್ ಚಿತ್ರಗಳ ವಿಭಿನ್ನ ರೀತಿಯ ಪೋಸ್ಟರ್​ಗಳ ಸರಣಿ ಇಲ್ಲೂ ಸಹ ಮುಂದುವರೆದಿದೆ. ಪೋಸ್ಟರ್​ನಲ್ಲಿ ಸ್ಲೀವ್​ಲೆಸ್ ಶರ್ಟ್ ಧರಿಸಿರುವ ಅಭಿನಯ ಚಕ್ರವರ್ತಿ, ವಿಭಿನ್ನ ಶೈಲಿಯ ಆಸನದ ಮೇಲೆ ಕುಳಿತು, ಕೈಯಲ್ಲಿ ಗನ್ ಹಿಡಿದು ರಗಡ್ ಲುಕ್ ನೀಡಿದ್ದಾರೆ. ಈ ವಿಭಿನ್ನ ರೀತಿಯ ಪೋಸ್ಟರ್ ಕಿಚ್ಚನ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಬಹು ನಿರೀಕ್ಷೆಯ ಈ ಚಿತ್ರವನ್ನು ರಂಗಿತರಂಗ ಖ್ಯಾತಿಯ […]

ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಔಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 10, 2020 | 11:15 AM

Share

ಬೆಂಗಳೂರು:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಫ್ಯಾಂಟಮ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದ್ದು, ಎಂದಿನಂತೆ ಕಿಚ್ಚ ಸುದೀಪ್ ಚಿತ್ರಗಳ ವಿಭಿನ್ನ ರೀತಿಯ ಪೋಸ್ಟರ್​ಗಳ ಸರಣಿ ಇಲ್ಲೂ ಸಹ ಮುಂದುವರೆದಿದೆ.

ಪೋಸ್ಟರ್​ನಲ್ಲಿ ಸ್ಲೀವ್​ಲೆಸ್ ಶರ್ಟ್ ಧರಿಸಿರುವ ಅಭಿನಯ ಚಕ್ರವರ್ತಿ, ವಿಭಿನ್ನ ಶೈಲಿಯ ಆಸನದ ಮೇಲೆ ಕುಳಿತು, ಕೈಯಲ್ಲಿ ಗನ್ ಹಿಡಿದು ರಗಡ್ ಲುಕ್ ನೀಡಿದ್ದಾರೆ. ಈ ವಿಭಿನ್ನ ರೀತಿಯ ಪೋಸ್ಟರ್ ಕಿಚ್ಚನ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಬಹು ನಿರೀಕ್ಷೆಯ ಈ ಚಿತ್ರವನ್ನು ರಂಗಿತರಂಗ ಖ್ಯಾತಿಯ ಅನುಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದು, ಶಾಲಿನಿ ಮಂಜುನಾಥ್ ಹಾಗೂ ಜಾಕ್ ಮಂಜು ನಿರ್ಮಾಣದ ಹೊರೆ ಹೊತ್ತಿದ್ದಾರೆ.

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!