AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಔಟ್

ಬೆಂಗಳೂರು:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಫ್ಯಾಂಟಮ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದ್ದು, ಎಂದಿನಂತೆ ಕಿಚ್ಚ ಸುದೀಪ್ ಚಿತ್ರಗಳ ವಿಭಿನ್ನ ರೀತಿಯ ಪೋಸ್ಟರ್​ಗಳ ಸರಣಿ ಇಲ್ಲೂ ಸಹ ಮುಂದುವರೆದಿದೆ. ಪೋಸ್ಟರ್​ನಲ್ಲಿ ಸ್ಲೀವ್​ಲೆಸ್ ಶರ್ಟ್ ಧರಿಸಿರುವ ಅಭಿನಯ ಚಕ್ರವರ್ತಿ, ವಿಭಿನ್ನ ಶೈಲಿಯ ಆಸನದ ಮೇಲೆ ಕುಳಿತು, ಕೈಯಲ್ಲಿ ಗನ್ ಹಿಡಿದು ರಗಡ್ ಲುಕ್ ನೀಡಿದ್ದಾರೆ. ಈ ವಿಭಿನ್ನ ರೀತಿಯ ಪೋಸ್ಟರ್ ಕಿಚ್ಚನ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಬಹು ನಿರೀಕ್ಷೆಯ ಈ ಚಿತ್ರವನ್ನು ರಂಗಿತರಂಗ ಖ್ಯಾತಿಯ […]

ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಔಟ್
ಸಾಧು ಶ್ರೀನಾಥ್​
|

Updated on: Aug 10, 2020 | 11:15 AM

Share

ಬೆಂಗಳೂರು:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಫ್ಯಾಂಟಮ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದ್ದು, ಎಂದಿನಂತೆ ಕಿಚ್ಚ ಸುದೀಪ್ ಚಿತ್ರಗಳ ವಿಭಿನ್ನ ರೀತಿಯ ಪೋಸ್ಟರ್​ಗಳ ಸರಣಿ ಇಲ್ಲೂ ಸಹ ಮುಂದುವರೆದಿದೆ.

ಪೋಸ್ಟರ್​ನಲ್ಲಿ ಸ್ಲೀವ್​ಲೆಸ್ ಶರ್ಟ್ ಧರಿಸಿರುವ ಅಭಿನಯ ಚಕ್ರವರ್ತಿ, ವಿಭಿನ್ನ ಶೈಲಿಯ ಆಸನದ ಮೇಲೆ ಕುಳಿತು, ಕೈಯಲ್ಲಿ ಗನ್ ಹಿಡಿದು ರಗಡ್ ಲುಕ್ ನೀಡಿದ್ದಾರೆ. ಈ ವಿಭಿನ್ನ ರೀತಿಯ ಪೋಸ್ಟರ್ ಕಿಚ್ಚನ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಬಹು ನಿರೀಕ್ಷೆಯ ಈ ಚಿತ್ರವನ್ನು ರಂಗಿತರಂಗ ಖ್ಯಾತಿಯ ಅನುಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದು, ಶಾಲಿನಿ ಮಂಜುನಾಥ್ ಹಾಗೂ ಜಾಕ್ ಮಂಜು ನಿರ್ಮಾಣದ ಹೊರೆ ಹೊತ್ತಿದ್ದಾರೆ.

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ