AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಬಂಧನದಲ್ಲಿ ನಟಿ ರಾಗಿಣಿ: ಸಾಮಾನ್ಯ ಆರೋಪಿ, ಯಾವುದೇ VIP ಟ್ರೀಟ್ಮೆಂಟ್ ಇಲ್ಲ

[lazy-load-videos-and-sticky-control id=”Z8yJM4BHOlE”] ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್‌ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB  ಇಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವಿಚಾರಣೆಗೆಂದು CCB ಕಚೇರಿಗೆ ಬಂದಿದ್ದ ರಾಗಿಣಿ ಯಾವುದೇ ಲಗೇಜ್ ತಂದಿರಲಿಲ್ಲ, ಹೀಗಾಗಿ ಧರಿಸಿದ್ದ ಸೀರೆಯಲ್ಲೇ ಇದ್ದಾರೆ. ರಾಗಿಣಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ರೂಮ್ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 3 ಜನ ಇರಬಹುದಾದ ಕೋಣೆಯಲ್ಲಿ ರಾತ್ರಿ ಕಳೆದ ರಾಗಿಣಿಗೆ ಯಾವುದೇ VIP ಟ್ರೀಟ್ಮೆಂಟ್ […]

CCB ಬಂಧನದಲ್ಲಿ ನಟಿ ರಾಗಿಣಿ: ಸಾಮಾನ್ಯ ಆರೋಪಿ, ಯಾವುದೇ VIP ಟ್ರೀಟ್ಮೆಂಟ್ ಇಲ್ಲ
ಸಾಧು ಶ್ರೀನಾಥ್​
|

Updated on:Sep 05, 2020 | 1:11 PM

Share

[lazy-load-videos-and-sticky-control id=”Z8yJM4BHOlE”]

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್‌ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB  ಇಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

ವಿಚಾರಣೆಗೆಂದು CCB ಕಚೇರಿಗೆ ಬಂದಿದ್ದ ರಾಗಿಣಿ ಯಾವುದೇ ಲಗೇಜ್ ತಂದಿರಲಿಲ್ಲ, ಹೀಗಾಗಿ ಧರಿಸಿದ್ದ ಸೀರೆಯಲ್ಲೇ ಇದ್ದಾರೆ. ರಾಗಿಣಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ರೂಮ್ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

3 ಜನ ಇರಬಹುದಾದ ಕೋಣೆಯಲ್ಲಿ ರಾತ್ರಿ ಕಳೆದ ರಾಗಿಣಿಗೆ ಯಾವುದೇ VIP ಟ್ರೀಟ್ಮೆಂಟ್ ನೀಡಿಲ್ಲ. ಬದಲಿಗೆ ಸಾಮಾನ್ಯ ಆರೋಪಿಗಳ ರೀತಿಯಲ್ಲಿ ರೂಮ್‌ನಲ್ಲಿ ರಾತ್ರಿ ಕಳೆದಿದ್ದಾರೆ. ಇನ್ನು ರೂಮ್‌ನಲ್ಲಿ ಮಂಚ, ಫ್ಯಾನ್, ರೆಸ್ಟ್ ರೂಮ್ ವ್ಯವಸ್ಥೆ ಮಾಡಲಾಗಿದ್ದು, ರಾತ್ರಿ ಊಟಕ್ಕಾಗಿ ಅನ್ನ, ಸಾಂಬಾರ್, ಚಪಾತಿ, ಪಲ್ಯ ನೀಡಿದ್ದಾರೆ.

ಇಂದೂ ಸಹ ನಟಿ ರಾಗಿಣಿಯನ್ನು CCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲ್ಲಿದ್ದು, ಸ್ಫೋಟಕ ಮಾಹಿತಿಗಳು ಹೊರ ಬೀಳುವ ನಿರೀಕ್ಷೆಯಿದೆ.

Published On - 7:13 am, Sat, 5 September 20

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ