AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಬಂಧನದಲ್ಲಿ ನಟಿ ರಾಗಿಣಿ: ಸಾಮಾನ್ಯ ಆರೋಪಿ, ಯಾವುದೇ VIP ಟ್ರೀಟ್ಮೆಂಟ್ ಇಲ್ಲ

[lazy-load-videos-and-sticky-control id=”Z8yJM4BHOlE”] ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್‌ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB  ಇಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವಿಚಾರಣೆಗೆಂದು CCB ಕಚೇರಿಗೆ ಬಂದಿದ್ದ ರಾಗಿಣಿ ಯಾವುದೇ ಲಗೇಜ್ ತಂದಿರಲಿಲ್ಲ, ಹೀಗಾಗಿ ಧರಿಸಿದ್ದ ಸೀರೆಯಲ್ಲೇ ಇದ್ದಾರೆ. ರಾಗಿಣಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ರೂಮ್ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 3 ಜನ ಇರಬಹುದಾದ ಕೋಣೆಯಲ್ಲಿ ರಾತ್ರಿ ಕಳೆದ ರಾಗಿಣಿಗೆ ಯಾವುದೇ VIP ಟ್ರೀಟ್ಮೆಂಟ್ […]

CCB ಬಂಧನದಲ್ಲಿ ನಟಿ ರಾಗಿಣಿ: ಸಾಮಾನ್ಯ ಆರೋಪಿ, ಯಾವುದೇ VIP ಟ್ರೀಟ್ಮೆಂಟ್ ಇಲ್ಲ
ಸಾಧು ಶ್ರೀನಾಥ್​
|

Updated on:Sep 05, 2020 | 1:11 PM

Share

[lazy-load-videos-and-sticky-control id=”Z8yJM4BHOlE”]

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್‌ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB  ಇಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

ವಿಚಾರಣೆಗೆಂದು CCB ಕಚೇರಿಗೆ ಬಂದಿದ್ದ ರಾಗಿಣಿ ಯಾವುದೇ ಲಗೇಜ್ ತಂದಿರಲಿಲ್ಲ, ಹೀಗಾಗಿ ಧರಿಸಿದ್ದ ಸೀರೆಯಲ್ಲೇ ಇದ್ದಾರೆ. ರಾಗಿಣಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ರೂಮ್ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

3 ಜನ ಇರಬಹುದಾದ ಕೋಣೆಯಲ್ಲಿ ರಾತ್ರಿ ಕಳೆದ ರಾಗಿಣಿಗೆ ಯಾವುದೇ VIP ಟ್ರೀಟ್ಮೆಂಟ್ ನೀಡಿಲ್ಲ. ಬದಲಿಗೆ ಸಾಮಾನ್ಯ ಆರೋಪಿಗಳ ರೀತಿಯಲ್ಲಿ ರೂಮ್‌ನಲ್ಲಿ ರಾತ್ರಿ ಕಳೆದಿದ್ದಾರೆ. ಇನ್ನು ರೂಮ್‌ನಲ್ಲಿ ಮಂಚ, ಫ್ಯಾನ್, ರೆಸ್ಟ್ ರೂಮ್ ವ್ಯವಸ್ಥೆ ಮಾಡಲಾಗಿದ್ದು, ರಾತ್ರಿ ಊಟಕ್ಕಾಗಿ ಅನ್ನ, ಸಾಂಬಾರ್, ಚಪಾತಿ, ಪಲ್ಯ ನೀಡಿದ್ದಾರೆ.

ಇಂದೂ ಸಹ ನಟಿ ರಾಗಿಣಿಯನ್ನು CCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲ್ಲಿದ್ದು, ಸ್ಫೋಟಕ ಮಾಹಿತಿಗಳು ಹೊರ ಬೀಳುವ ನಿರೀಕ್ಷೆಯಿದೆ.

Published On - 7:13 am, Sat, 5 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!