AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಅನಾರೋಗ್ಯ.. 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು

[lazy-load-videos-and-sticky-control id=”v7HiKIXxVzE”] ಚೆನ್ನೈ:ಕೊರೊನಾ ಸೋಂಕು ತಗುಲಿದ ನಂತರ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರಿಗೆ ಆಡ್ಮಿಟ್ ಆಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬಾಲಸುಬ್ರಹ್ಮಣ್ಯಂರವರಿಗೆ ಲೈಫ್ ಸಪೋರ್ಟರ್​ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, SPB ಆರೋಗ್ಯದಲ್ಲಿ ಚೇತರಿಕೆ […]

SPB ಅನಾರೋಗ್ಯ.. 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 15, 2020 | 1:14 PM

Share

[lazy-load-videos-and-sticky-control id=”v7HiKIXxVzE”]

ಚೆನ್ನೈ:ಕೊರೊನಾ ಸೋಂಕು ತಗುಲಿದ ನಂತರ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರಿಗೆ ಆಡ್ಮಿಟ್ ಆಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬಾಲಸುಬ್ರಹ್ಮಣ್ಯಂರವರಿಗೆ ಲೈಫ್ ಸಪೋರ್ಟರ್​ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, SPB ಆರೋಗ್ಯದಲ್ಲಿ ಚೇತರಿಕೆ ಕಾಣಲು ಎರಡು ದಿನಗಳ ಕಾಲ ಸಮಯ ಬೇಕಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Published On - 11:33 am, Sat, 15 August 20

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!