AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪುನೀತ್ ಪ್ರೇರಣೆ; ಇಬ್ಬರು ದಂಪತಿಗಳು ದೇಹದಾನಕ್ಕೆ ಹಾಗೂ 52 ಜನರು ನೇತ್ರದಾನಕ್ಕೆ ನೋಂದಣಿ

Puneeth Rajkumar: ನಟ ಪುನೀತ್ ರಾಜಕುಮಾರ್ ಅವರ ಪ್ರೇರಣೆಯಿಂದ ಯಾದಗಿರಿಯಲ್ಲಿ ಎರಡು ಜೋಡಿಗಳು ದೇಹದಾನಕ್ಕೆ ಹಾ ಗೂ 52 ಜನೆರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ.

ಯಾದಗಿರಿ: ಪುನೀತ್ ಪ್ರೇರಣೆ; ಇಬ್ಬರು ದಂಪತಿಗಳು ದೇಹದಾನಕ್ಕೆ ಹಾಗೂ 52 ಜನರು ನೇತ್ರದಾನಕ್ಕೆ ನೋಂದಣಿ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 07, 2021 | 2:46 PM

Share

ಯಾದಗಿರಿ: ನಟ ಪುನೀತ್ ರಾಜಕುಮಾರ್ ತಮ್ಮ ನಿಧನದ ನಂತರ ನೇತ್ರದಾನ ಮಾಡಿ ಸಾರ್ಥಕತೆ ಮೆರೆದಿದ್ದರು. ಇದು ಅವರ ಅಪಾರ ಅಭಿಮಾನಿ ಬಳಗಕ್ಕೆ ಸ್ಫೂರ್ತಿ ತುಂಬಿದ್ದು, ರಾಜ್ಯದೆಲ್ಲೆಡೆ ನೇತ್ರದಾನಕ್ಕೆ ಜನರು ನೋಂದಾಯಿಸುತ್ತಿದ್ದಾರೆ. ಯಾದಗಿರಿಯಲ್ಲಿ ಎರಡು ಜೋಡಿಗಳು ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲರಿಗೂ ಆದರ್ಶವಾಗಿದ್ದಾರೆ. ನಟ ಪುನೀತ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇಹ ದಾನ ಮಾಡುವುದಾಗಿ ಅವರು ನೋಂದಣಿ ಮಾಡಿಸಿದ್ದಾರೆ. ಹನುಮಯ್ಯ ದಂಪತಿ ಹಾಗೂ ಮಲ್ಲಿಕಾರ್ಜುನ ದಂಪತಿಗಳು ದೇಹದಾನ ಮಾಡುವುದಾಗಿ ತಿಳಿಸಿದ್ದಾರೆ.

ಯಾದಗಿರಿ ನಿವಾಸಿಗಳಾದ ಹನುಮಯ್ಯ ದಂಪತಿ ಹಾಗೂ ಮಲ್ಲಿಕಾರ್ಜುನ ದಂಪತಿಗಳು, ನಗರದ ಗಂಜ್ ಬಳಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇಹದಾನ ಮಾಡುವುದಾಗಿ ನೋಂದಣಿ ಮಾಡಿಸಿದ್ದಾರೆ. ರಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇದರೊಂದಿಗೆ 52 ಜನ ಪುನೀತ್ ಅಭಿಮಾನಿಗಳು ನೇತ್ರದಾನಕ್ಕೆ ನೋಂದಾಯಿಸಿದ್ಧಾರೆ. ಈ ಮೂಲಕ ಯಾದಗಿರಿಯ ಅಭಿಮಾನಿಗಳು ಮಾದರಿಯಾಗಿದ್ದಾರೆ.

ಪುನೀತ್ ಹಾಗೂ ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30 ರಷ್ಟು ಹೆಚ್ಚಳ ಬೆಂಗಳೂರು: ರಾಜ್ಯದಲ್ಲಿ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ನೇತ್ರದಾನ ಮಾಡಿದ ನಂತರ ಜನರಲ್ಲಿ ಈ ಕುರಿತು ಜಾಗೃತಿ ಹೆಚ್ಚಾಗಿದೆ. ಪರಿಣಾಮವಾಗಿ, ನೇತ್ರದಾನಕ್ಕೆ ಮುಂದಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತಂತೆ ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ಹೇಳಿಕೆ ನೀಡಿದ್ದು, ‘‘ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಸಂಚಾರಿ ವಿಜಯ್, ಪುನಿತ್ ನಿಧನದ ಬಳಿಕ ಹೆಚ್ಚಾಗಿದೆ. ನೇತ್ರದಾನ ಮಾಡಲು ಯುವಕರು ಮುಂದೆ ಬರುತ್ತಿದ್ದಾರೆ. ಇದರೊಂದಿಗೆ ನಾವು ಕೂಡ ಪಾಕ್ಷಿಕ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಪರಿಣಾಮವಾಗಿ ನೇತ್ರದಾನ ಮಾಡುವವರ ಸಂಖ್ಯೆ ಶೇ.20-30ರಷ್ಟು ಹೆಚ್ಚಳವಾಗಿದೆ’’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

ಅನುಷ್ಕಾ ಶೆಟ್ಟಿ ಜನ್ಮದಿನಕ್ಕೆ ಸರ್​​ಪ್ರೈಸ್ ಗಿಫ್ಟ್

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ