AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ನಗರ ಅಂತೂ ಖಂಡಿತಾ ‘ಗಾಂಜಾ ನಗರ’ ಆಗಿಲ್ಲ-ದೊಡ್ಡಣ್ಣ

[lazy-load-videos-and-sticky-control id=”qYeH8SvnGnI”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಹಿರಿಯ ಕಲಾವಿದ ದೊಡ್ಡಣ್ಣ ಅತೀವ ಬೇಸರ ವ್ಯಕ್ತಪಡಿಸಿದ್ದು, ಸ್ಯಾಂಡಲ್​ವುಡ್​ ಕೇಂದ್ರ ಭಾಗವಾದ ಗಾಂಧಿನಗರ ಅಂತೂ ಖಂಡಿತಾ ಗಾಂಜಾ ನಗರ ಆಗಿಲ್ಲ ಎಂದಿದ್ದಾರೆ. ಡ್ರಗ್ಸ್​ ಕೇಸ್​ನಲ್ಲಿ ಸತ್ತವರ ಹೆಸರು ತೆಗೆದಿದ್ದು ನೋವಾಗಿದೆ. ಸತ್ಯವಾಗಲೂ ಚಿರು ಹೆಸರು ಎತ್ತಿದ್ದು ತುಂಬಾ ನೋವಾಗಿದೆ. ಆ ಹೆಣ್ಣು ಮಗಳು ಎಷ್ಟೂ ಅಂತಾ ಅಳಬೇಕು ಎಂದು ಹಿರಿಯ ನಟ ದೊಡ್ಡಣ್ಣ ಪೇಚಾಡಿದ್ದಾರೆ. ಯುವಜನತೆಯಿಂದ ಈ ರೀತಿ ಆಗಿದೆ […]

ಗಾಂಧಿ ನಗರ ಅಂತೂ ಖಂಡಿತಾ ‘ಗಾಂಜಾ ನಗರ’ ಆಗಿಲ್ಲ-ದೊಡ್ಡಣ್ಣ
ಸಾಧು ಶ್ರೀನಾಥ್​
|

Updated on:Sep 02, 2020 | 4:08 PM

Share

[lazy-load-videos-and-sticky-control id=”qYeH8SvnGnI”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಹಿರಿಯ ಕಲಾವಿದ ದೊಡ್ಡಣ್ಣ ಅತೀವ ಬೇಸರ ವ್ಯಕ್ತಪಡಿಸಿದ್ದು, ಸ್ಯಾಂಡಲ್​ವುಡ್​ ಕೇಂದ್ರ ಭಾಗವಾದ ಗಾಂಧಿನಗರ ಅಂತೂ ಖಂಡಿತಾ ಗಾಂಜಾ ನಗರ ಆಗಿಲ್ಲ ಎಂದಿದ್ದಾರೆ.

ಡ್ರಗ್ಸ್​ ಕೇಸ್​ನಲ್ಲಿ ಸತ್ತವರ ಹೆಸರು ತೆಗೆದಿದ್ದು ನೋವಾಗಿದೆ. ಸತ್ಯವಾಗಲೂ ಚಿರು ಹೆಸರು ಎತ್ತಿದ್ದು ತುಂಬಾ ನೋವಾಗಿದೆ. ಆ ಹೆಣ್ಣು ಮಗಳು ಎಷ್ಟೂ ಅಂತಾ ಅಳಬೇಕು ಎಂದು ಹಿರಿಯ ನಟ ದೊಡ್ಡಣ್ಣ ಪೇಚಾಡಿದ್ದಾರೆ.

ಯುವಜನತೆಯಿಂದ ಈ ರೀತಿ ಆಗಿದೆ ನಮ್ಮಲ್ಲಿ ಗುರುಕುಲ ಇತ್ತು, ದೊಡ್ಡವರಿಗೆ ಗೌರವ ಕೊಡ್ತಿದ್ದೆವು. ನಾವೆಲ್ಲಾ ಭಯದಿಂದ ಬದುಕುತ್ತಿದ್ದೆವು. ನಾವೆಲ್ಲಾ ಸರ್ಕಾರಿ ಕೆಲಸ ಬಿಟ್ಟು ಚಿತ್ರರಂಗಕ್ಕೆ ಬಂದವರು. ನಮಗೆ ಕಲೆ ಅನ್ನೋದು ತುತ್ತಿನ ಚೀಲ ತುಂಬಿಸೋದಾಗಿತ್ತು ಎಂದು ದೊಡ್ಡಣ್ಣ ಮಾರ್ಮಿಕವಾಗಿ ಹೇಳಿದ್ದಾರೆ.

ನಮ್ಮ ಕಾಲದಲ್ಲಿ ಯಾರು ಸಹ ಈ ರೀತಿ ಇರಲಿಲ್ಲ. ಈಗಿನ ಯುವಜನತೆಯಿಂದ ಈ ರೀತಿ ಆಗಿದೆ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಲೇ ಬೇಕು. ಡ್ರಗ್ಸ್ ಬಗ್ಗೆ ನಮ್ಮಗೆ ಅಷ್ಟೋಂದು ಮಾಹಿತಿ ಇಲ್ಲ. ಅದರ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲ ಎಂದು ಹಿರಿಯ ನಟ ದೊಡ್ಡಣ್ಣ ಹೇಳಿದ್ದಾರೆ.

Published On - 12:41 pm, Wed, 2 September 20

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ