AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ನಗರ ಅಂತೂ ಖಂಡಿತಾ ‘ಗಾಂಜಾ ನಗರ’ ಆಗಿಲ್ಲ-ದೊಡ್ಡಣ್ಣ

[lazy-load-videos-and-sticky-control id=”qYeH8SvnGnI”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಹಿರಿಯ ಕಲಾವಿದ ದೊಡ್ಡಣ್ಣ ಅತೀವ ಬೇಸರ ವ್ಯಕ್ತಪಡಿಸಿದ್ದು, ಸ್ಯಾಂಡಲ್​ವುಡ್​ ಕೇಂದ್ರ ಭಾಗವಾದ ಗಾಂಧಿನಗರ ಅಂತೂ ಖಂಡಿತಾ ಗಾಂಜಾ ನಗರ ಆಗಿಲ್ಲ ಎಂದಿದ್ದಾರೆ. ಡ್ರಗ್ಸ್​ ಕೇಸ್​ನಲ್ಲಿ ಸತ್ತವರ ಹೆಸರು ತೆಗೆದಿದ್ದು ನೋವಾಗಿದೆ. ಸತ್ಯವಾಗಲೂ ಚಿರು ಹೆಸರು ಎತ್ತಿದ್ದು ತುಂಬಾ ನೋವಾಗಿದೆ. ಆ ಹೆಣ್ಣು ಮಗಳು ಎಷ್ಟೂ ಅಂತಾ ಅಳಬೇಕು ಎಂದು ಹಿರಿಯ ನಟ ದೊಡ್ಡಣ್ಣ ಪೇಚಾಡಿದ್ದಾರೆ. ಯುವಜನತೆಯಿಂದ ಈ ರೀತಿ ಆಗಿದೆ […]

ಗಾಂಧಿ ನಗರ ಅಂತೂ ಖಂಡಿತಾ ‘ಗಾಂಜಾ ನಗರ’ ಆಗಿಲ್ಲ-ದೊಡ್ಡಣ್ಣ
ಸಾಧು ಶ್ರೀನಾಥ್​
|

Updated on:Sep 02, 2020 | 4:08 PM

Share

[lazy-load-videos-and-sticky-control id=”qYeH8SvnGnI”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಹಿರಿಯ ಕಲಾವಿದ ದೊಡ್ಡಣ್ಣ ಅತೀವ ಬೇಸರ ವ್ಯಕ್ತಪಡಿಸಿದ್ದು, ಸ್ಯಾಂಡಲ್​ವುಡ್​ ಕೇಂದ್ರ ಭಾಗವಾದ ಗಾಂಧಿನಗರ ಅಂತೂ ಖಂಡಿತಾ ಗಾಂಜಾ ನಗರ ಆಗಿಲ್ಲ ಎಂದಿದ್ದಾರೆ.

ಡ್ರಗ್ಸ್​ ಕೇಸ್​ನಲ್ಲಿ ಸತ್ತವರ ಹೆಸರು ತೆಗೆದಿದ್ದು ನೋವಾಗಿದೆ. ಸತ್ಯವಾಗಲೂ ಚಿರು ಹೆಸರು ಎತ್ತಿದ್ದು ತುಂಬಾ ನೋವಾಗಿದೆ. ಆ ಹೆಣ್ಣು ಮಗಳು ಎಷ್ಟೂ ಅಂತಾ ಅಳಬೇಕು ಎಂದು ಹಿರಿಯ ನಟ ದೊಡ್ಡಣ್ಣ ಪೇಚಾಡಿದ್ದಾರೆ.

ಯುವಜನತೆಯಿಂದ ಈ ರೀತಿ ಆಗಿದೆ ನಮ್ಮಲ್ಲಿ ಗುರುಕುಲ ಇತ್ತು, ದೊಡ್ಡವರಿಗೆ ಗೌರವ ಕೊಡ್ತಿದ್ದೆವು. ನಾವೆಲ್ಲಾ ಭಯದಿಂದ ಬದುಕುತ್ತಿದ್ದೆವು. ನಾವೆಲ್ಲಾ ಸರ್ಕಾರಿ ಕೆಲಸ ಬಿಟ್ಟು ಚಿತ್ರರಂಗಕ್ಕೆ ಬಂದವರು. ನಮಗೆ ಕಲೆ ಅನ್ನೋದು ತುತ್ತಿನ ಚೀಲ ತುಂಬಿಸೋದಾಗಿತ್ತು ಎಂದು ದೊಡ್ಡಣ್ಣ ಮಾರ್ಮಿಕವಾಗಿ ಹೇಳಿದ್ದಾರೆ.

ನಮ್ಮ ಕಾಲದಲ್ಲಿ ಯಾರು ಸಹ ಈ ರೀತಿ ಇರಲಿಲ್ಲ. ಈಗಿನ ಯುವಜನತೆಯಿಂದ ಈ ರೀತಿ ಆಗಿದೆ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಲೇ ಬೇಕು. ಡ್ರಗ್ಸ್ ಬಗ್ಗೆ ನಮ್ಮಗೆ ಅಷ್ಟೋಂದು ಮಾಹಿತಿ ಇಲ್ಲ. ಅದರ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲ ಎಂದು ಹಿರಿಯ ನಟ ದೊಡ್ಡಣ್ಣ ಹೇಳಿದ್ದಾರೆ.

Published On - 12:41 pm, Wed, 2 September 20

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!