AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGVV: ಗರುಡ ಗಮನ ವೃಷಭ ವಾಹನ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ರಾಜ್ ಬಿ. ಶೆಟ್ಟಿ

Garudagamana Vrishabhavahana ಚಿತ್ರದಲ್ಲಿ ರಾಜ್​.ಬಿ.ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ತೆರೆಯ ಮೇಲೆ ಯಾವ ರೀತಿಯ ಕಮಾಲ್ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ.

GGVV: ಗರುಡ ಗಮನ ವೃಷಭ ವಾಹನ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ರಾಜ್ ಬಿ. ಶೆಟ್ಟಿ
ಗರುಡ ಗಮನ ವೃಷಭ ವಾಹನ ಚಿತ್ರದ ಪೋಸ್ಟರ್​
Skanda
| Edited By: |

Updated on: Feb 04, 2021 | 4:45 PM

Share

ಕನ್ನಡ ಚಿತ್ರರಂಗದಲ್ಲಿ ಒಂದೊಂದೇ ಸಿನಿಮಾಗಳು ತೆರೆ ಕಾಣಲು ಮುಹೂರ್ತ ನಿಗದಿಪಡಿಸಿಕೊಳ್ಳುತ್ತಿವೆ. ಕೊರೊನಾ (Corona) ನಂತರ ಮತ್ತೆ ಚಿತ್ರಮಂದಿರಗಳು ತುಂಬಿಕೊಳ್ಳುವ ಸೂಚನೆ ಸಿಕ್ಕಿದ್ದು, ಈಗ ಕರ್ನಾಟಕ ಸರ್ಕಾರವೂ ಶೇ. 100ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದೆ. ಇದೇ ಹೊತ್ತಿನಲ್ಲಿ ಕನ್ನಡದ ವಿಶಿಷ್ಟ ಪ್ರತಿಭೆ ಎಂದೇ ಗುರುತಿಸಿಕೊಂಡ ರಾಜ್​ ಬಿ. ಶೆಟ್ಟಿ ತಮ್ಮ ನೂತನ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ. ಕಳೆದ ಜೂನ್​ನಲ್ಲೇ ಬಿಡುಗಡೆಯಾಗಬೇಕಿದ್ದ ರಾಜ್​ ಬಿ. ಶೆಟ್ಟಿ (Raj B Shetty) ನಿರ್ದೇಶನದ ‘ಗರುಡಗಮನ ವೃಷಭವಾಹನ’ (Garudagamana Vrishabhavahana) ಚಿತ್ರ ಕೊರೊನಾ ದೆಸೆಯಿಂದ ಬಿಡುಗಡೆಯಾಗದೆ ಬಾಕಿ ಉಳಿದಿದ್ದು, ಇದೀಗ ಹೊಸ ದಿನಾಂಕ ನಿಗದಿಯಾಗಿದೆ.

ಈ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡಿದ್ದು, ಜೂನ್ 4 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ. ಶಿವ ಮತ್ತು ಹರಿಯ ಪ್ರಪಂಚಕ್ಕೆ ಬರಲು ತಯಾರಾಗಿರಿ, ಮಂಗಳಾದೇವಿಗೆ ಸ್ವಾಗತ ಎಂದು ಪೋಸ್ಟ್ ಮಾಡಿರುವ ರಾಜ್​ ಬಿ.ಶೆಟ್ಟಿ ಚಿತ್ರದ ಕುರಿತು ಮತ್ತಷ್ಟು ಕುತೂಹಲ ಹುಟ್ಟುವಂತೆ ಮಾಡಿದ್ದಾರೆ.

ಚಿತ್ರದಲ್ಲಿ ರಾಜ್​ ಬಿ.ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ತೆರೆಯ ಮೇಲೆ ಯಾವ ರೀತಿಯ ಕಮಾಲ್ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ. ಸಿನಿರಸಿಕರಲ್ಲಿ ಗರುಡ ಗಮನ ವೃಷಭ ವಾಹನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದ್ದು, ಚಿತ್ರ ಬಿಡುಗಡೆಯಾಗುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ.

Prayashaha: ‘ಪ್ರಾಯಶಃ’ ಗಿಟಾರ್, ಕೊಳಲಿನ ಕರೆ ನಿಮ್ಮ ಮನಗೆಲ್ಲದೇ ಇರದು

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ