AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ. ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ […]

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ
ಸಾಧು ಶ್ರೀನಾಥ್​
|

Updated on:Jan 20, 2020 | 11:01 AM

Share

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ.

ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ ನಡೆಸುವಂತೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಬೆಂಗಳೂರಿನ ಗಿರಿನಗರ ಪೊಲೀಸರಿಗೆ ಸೂಚಿಸಿದ್ದಾರೆ.

ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಕ್ಕೆ ಕ್ಷಮೆಯಾಚಿಸಿದ ವಿಜಯ್: ದುನಿಯಾ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದಕ್ಕೆ ಕ್ಷಮೆಯಾಚಿಸಿದ್ದಾರೆ. ಹುಟ್ಟುಹಬ್ಬ ಆಚರಣೆಯ ವೇಳೆ ಯಾರೋ ತಲ್ವಾರ್ ಕೊಟ್ರು. ಈ ವೇಳೆ ನಾನು ಗೊತ್ತಿಲ್ಲದೆ ಕೇಕ್ ಕಟ್ ಮಾಡಿದ್ದೇನೆ. ಇದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಪೊಲೀಸರಿಗೂ ನಾನು ಸ್ಪಷ್ಟನೆಯನ್ನು ನೀಡುತ್ತೇನೆ ಎಂದು ನಟ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ.

ಹುಟ್ಟುಹಬ್ಬದಂದೆ ಸಲಗ ಟೀಸರ್ ರಿಲೀಸ್: ನಿನ್ನೆ ತಡರಾತ್ರಿ ರಾಜ್ಯದ ಅನೇಕ ಕಡೆಗಳಿಂದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮನೆಗೆ ತೆರಳಿ ದುನಿಯಾ ವಿಜಿಯ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಸಲಗ ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದು, ಟೀಸರ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ನನ್ನ ಬರ್ತಡೇ ಅನ್ನೋದಕ್ಕಿಂತ ಇದು ಸಲಗ ಚಿತ್ರದ ಬರ್ತಡೆ. ಸ್ನೇಹದಲ್ಲಿ ಬದುಕೋದು ನನಗೆ ಇಷ್ಟ. ಚಿತ್ರದ ನಿರ್ದೇಶಕನಾದ ಮೇಲೆ ಇದು ಮೊದಲ ಹುಟ್ಟುಹಬ್ಬ. ಹೀಗಾಗಿ ಸಲಗದ ಹುಟ್ಟುಹಬ್ಬವಿದು. ಫೆಬ್ರವರಿ 14ಕ್ಕೆ ಮತ್ತೊಂದು ಸಾಂಗ್ ಟ್ರೈಲರ್ ಬಿಡ್ತೇವೆ. ನಮ್ಮ ಚಿತ್ರ ತಂಡ ನನಗೆ ಬಲ ತಂದು ಕೊಟ್ಟಿದೆ ಎಂದು ವಿಜಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Published On - 10:52 am, Mon, 20 January 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?