AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಟ್ರೆಂಡ್ ಆಯ್ತು ಗೋಲ್ಡನ್ ಸ್ಟಾರ್ ಗಣೇಶ್ ಸ್ಟೆಪ್ ಹಾಕಿದ ‘ದ್ವಾಪರ..’ ಸಾಂಗ್

ಇನ್​ಸ್ಟಾಗ್ರಾಮ್​ ರೀಲ್ಸ್ ಸಖತ್ ಟ್ರೆಂಡ್ ಸೃಷ್ಟಿ ಮಾಡುತ್ತದೆ. ಯಾವುದೇ ಸಾಂಗ್ ಹಿಟ್ ಆದರೂ ಅದನ್ನು ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗ ‘ದ್ವಾಪರ..’ ಹಾಡಿನಲ್ಲಿ ಬರುವ ಕೆಲವು ಸಾಲುಗಳು ರೀಲ್ಸ್​ನಲ್ಲಿ ಬಳಕೆ ಮಾಡಲಾಗಿದೆ. ಹೀಗಾಗಿ, ಈ ಹಾಡಿನಿಂದ ಸಿನಿಮಾಗೆ ಭರ್ಜರಿ ಮೈಲೇಜ್ ಸಿಕ್ಕಿದೆ.

ಸಖತ್ ಟ್ರೆಂಡ್ ಆಯ್ತು ಗೋಲ್ಡನ್ ಸ್ಟಾರ್ ಗಣೇಶ್ ಸ್ಟೆಪ್ ಹಾಕಿದ ‘ದ್ವಾಪರ..’ ಸಾಂಗ್
ಗಣೇಶ್-ಮಾಳವಿಕಾ
TV9 Web
| Edited By: |

Updated on:Jul 29, 2024 | 7:49 AM

Share

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಆಗಿರೋದು ಸಿನಿಮಾದ ‘ದ್ವಾಪರ..’ ಹಾಡು. ಈ ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಟ್ರೆಂಡ್ ಸೃಷ್ಟಿ ಮಾಡಿದೆ. ಅದೇ ರೀತಿ ಸಿನಿಮಾದ ಹಾಡು ಯೂಟ್ಯೂಬ್​ನಲ್ಲೂ ಲಕ್ಷ ಲಕ್ಷ ವೀವ್ಸ್ ಕಂಡಿದೆ.

ಇದು ರೀಲ್ಸ್ ಯುಗ. ಯಾವುದೇ ಸಾಂಗ್ ಹಿಟ್ ಆದರೂ ಅದನ್ನು ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗ ‘ದ್ವಾಪರ..’ ಹಾಡಿನಲ್ಲಿ ಬರುವ ಕೆಲವು ಸಾಲುಗಳು ರೀಲ್ಸ್​ನಲ್ಲಿ ಬಳಕೆ ಮಾಡಲಾಗಿದೆ. ಹೀಗಾಗಿ, ಈ ಹಾಡಿನಿಂದ ಸಿನಿಮಾಗೆ ಭರ್ಜರಿ ಮೈಲೇಜ್ ಸಿಕ್ಕಿದೆ.

‘ಜೇನ ದನಿಯೋಳೆ.. ಮೀನ ಕಣ್ಣೋಳೆ.. ಸೊಬಗ ಮೈತುಂಬಿದೆ. ಹಂಸ ನಡೆಯೋಳೆ.. ಎದೆಗೆ ಇಳಿದೋಳೆ.. ಜೀವ ಝಲ್ ಎಂದಿದೆ. ಬೇರೆ ದಾರೀನು ಇಲ್ಲ ನನಗಿನ್ನು.. ನೀನು ಸಿಕ್ಕಾಗಿದೆ. ನಾನು ಹುಡುಕಿದ್ದ ನನ್ನ ನಿಲ್ದಾಣ ನೀನೆ ಇನ್ನೇದೆ..’ ಸಾಲುಗಳು ಸಾಕಷ್ಟು ಗಮನ ಸೆಳೆದಿವೆ.

ಇದನ್ನೂ ಓದಿ: ಚಿತ್ರೀಕರಣಕ್ಕೆ ಮುಂಚೆಯೇ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿದ ಅರ್ಜುನ್ ಜನ್ಯ

ಅರ್ಜುನ್ ಜನ್ಯ ಅವರು ‘ಕೃಷ್ಣಂ ಪ್ರಣಯ ಸಖ’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಸ್ಕರಣ್ ಸಿಂಗ್ ಈ ಹಾಡನ್ನು ಹಾಡಿದ್ದಾರೆ. ವಿ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯದಲ್ಲಿ ಈ ಹಾಡು ರಚನೆ ಆಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಮಾಳವಿಕಾ ನಾಯರ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ರಶಾಂತ್ ರುದ್ರಪ್ಪ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಸಿನಿಮಾದ ಹಾಡು ಮೂಡಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:36 am, Mon, 29 July 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ