AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಖತ್’​ ಸಿನಿಮಾ ಫಸ್ಟ್​ ಹಾಫ್​ ರಿಪೋರ್ಟ್​; ಗಣೇಶ್​-ಸುನಿ ಚಿತ್ರದ ಮೊದಲಾರ್ಧದಲ್ಲಿ ಏನುಂಟು, ಏನಿಲ್ಲ?

Sakath Movie Review: ‘ಗೋಲ್ಡನ್​ ಸ್ಟಾರ್​’ ಗಣೇಶ್​ ಮತ್ತು ನಿರ್ದೇಶಕ ಸಿಂಪಲ್​ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಸಖತ್​’ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸುತ್ತಿದೆ. ಈ ಚಿತ್ರದ ಫಸ್ಟ್​ ಹಾಫ್​ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

‘ಸಖತ್’​ ಸಿನಿಮಾ ಫಸ್ಟ್​ ಹಾಫ್​ ರಿಪೋರ್ಟ್​; ಗಣೇಶ್​-ಸುನಿ ಚಿತ್ರದ ಮೊದಲಾರ್ಧದಲ್ಲಿ ಏನುಂಟು, ಏನಿಲ್ಲ?
‘ಗೋಲ್ಡನ್​ ಸ್ಟಾರ್​’ ಗಣೇಶ್​
TV9 Web
| Edited By: |

Updated on: Nov 26, 2021 | 12:00 PM

Share

ಇದೇ ಮೊದಲ ಬಾರಿಗೆ ನಟ ಗಣೇಶ್ (Golden Star Ganesh)​ ಅವರು ‘ಸಖತ್​’ (Sakath Kannada Movie) ಸಿನಿಮಾದಲ್ಲಿ ಅಂಧನ ಪಾತ್ರ ಮಾಡಿದ್ದಾರೆ. ಸಿಂಪಲ್​ ಸುನಿ (Simple Suni) ನಿರ್ದೇಶನ ಮಾಡಿರುವ ಈ ಚಿತ್ರ ಇಂದು (ನ.26) ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಗಣೇಶ್​ಗೆ ನಾಯಕಿಯರಾಗಿ ನಿಶ್ವಿಕಾ ನಾಯ್ಡು ಮತ್ತು ಸುರಭಿ ಪುರಾಣಿಕ್​ ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕಾಮಿಡಿ ನಟರಾದ ಸಾಧುಕೋಕಿಲ, ಧರ್ಮಣ್ಣ, ಕುರಿ ಪ್ರತಾಪ್​ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಹಾಸ್ಯದ ನಿರೂಪಣೆಯಲ್ಲಿ ಸಿನಿಮಾ ಮೂಡಿಬಂದಿದ್ದು, ಮೊದಲಾರ್ಧದಲ್ಲಿ ಪ್ರೇಕ್ಷಕರಿಗೆ ಇಷ್ಟ ಆಗುವಂತಹ ಅನೇಕ ಅಂಶಗಳಿವೆ. ಹಾಸ್ಯಕ್ಕೆ ಹೆಚ್ಚು ಮಹತ್ವ ನೀಡಲಾಗಿದೆ.

  • ಹೀರೋ ಪಾತ್ರದ ಇಂಟ್ರಡಕ್ಷನ್​ನಿಂದ ಮಧ್ಯಂತರದವರೆಗೂ ಸಿನಿಮಾದಲ್ಲಿ ಸಖತ್​ ಕಾಮಿಡಿ ಇದೆ. ಗಣೇಶ್​,  ಸಾಧುಕೋಕಿಲ, ಕುರಿ ಪ್ರತಾಪ್​ ಮತ್ತು ಧರ್ಮಣ್ಣ ಅವರು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತಾರೆ.
  • ಮೊದಲಾರ್ಧದಲ್ಲಿ ರಿಯಾಲಿಟಿ ಶೋ ಮತ್ತು ಸೋಶಿಯಲ್​ ಮೀಡಿಯಾ ಬಗ್ಗೆ ಅನೇಕ ವಿಚಾರಗಳನ್ನು ಹೇಳಲಾಗಿದೆ. ಅದು ಪ್ರೇಕ್ಷಕರಿಗೆ ಹೆಚ್ಚು ಕನೆಕ್ಟ್​ ಆಗುತ್ತದೆ. ನಿರೂಪಣೆ ತುಂಬ ಫನ್​ ಆಗಿ ಮೂಡಿಬಂದಿದೆ.
  • ಕುರುಡನ ರೀತಿ ನಟಿಸುವ ವ್ಯಕ್ತಿಯ ಪಾತ್ರದಲ್ಲಿ ಗಣೇಶ್​ ಕಾಣಿಸಿಕೊಂಡಿದ್ದಾರೆ. ಕಥಾನಾಯಕ ಆ ರೀತಿ ವರ್ತಿಸಲು ಕೂಡ ಒಂದು ಕಾರಣ ಇದೆ. ಆ ಕಾರಣ ಏನೆಂಬುದನ್ನು ಚಿತ್ರಮಂದಿರದಲ್ಲಿ ನೋಡಿ ತಿಳಿದರೆ ಉತ್ತಮ.
  • ಮಧ್ಯಂತರದ ವೇಳೆಗೆ ಒಂದು ಟ್ವಿಸ್ಟ್​ ನೀಡಲಾಗಿದೆ. ಆ ಮೂಲಕ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿ, ದ್ವಿತೀಯಾರ್ಧಕ್ಕಾಗಿ ಕಾಯುವಂತೆ ಮಾಡಿದ್ದಾರೆ ನಿರ್ದೇಶಕ ಸುನಿ.
  • ಮೊದಲಾರ್ಧದಲ್ಲಿ ಮೂರು ಹಾಡುಗಳಿವೆ. ಆದರೆ ಯಾವುದೇ ಫೈಟಿಂಗ್​ ದೃಶ್ಯಗಳಿಲ್ಲ. ಕಾಮಿಡಿ ಸನ್ನಿವೇಶಗಳು ಅತ್ಯುತ್ತಮವಾಗಿ ಮೂಡಿಬಂದಿವೆ. ಡೈಲಾಗ್​ಗಳು ತುಂಬ ಆಕರ್ಷಿಸುತ್ತವೆ.
  • ಗಣೇಶ್ ಅವರ ಅಭಿನಯ ಮೆಚ್ಚುವಂತಿದೆ. ಹಲವು ದೃಶ್ಯಗಳಲ್ಲಿ ಅವರ ನಟನೆಗೆ ಪ್ರೇಕ್ಷಕರಿಂದ ಶಿಳ್ಳೆ, ಚಪ್ಪಾಳೆ ಸಿಗುತ್ತದೆ. ‘ಗೋಲ್ಡನ್​ ಸ್ಟಾರ್​’ ಅಭಿಮಾನಿಗಳಿಗೆ ಈ ಸಿನಿಮಾ ಹೆಚ್ಚು ಇಷ್ಟ ಆಗುತ್ತದೆ.

ಇದನ್ನೂ ಓದಿ:

ಬಾಕ್ಸ್​ ಆಫೀಸ್​ನಲ್ಲಿ ಸ್ಟಾರ್​ ಸಿನಿಮಾಗಳ ಪೈಪೋಟಿ; ಈ ವಾರ ಬಾಲಿವುಡ್​ ಮಂದಿ ಎದುರು ‘ಸಖತ್​’​ ಮುಖಾಮುಖಿ

‘ಸಖತ್​’ ಜತೆ ತೆರೆಕಂಡ ‘ಗೋರಿ’; ಉತ್ತರ ಕರ್ನಾಟಕ ಪ್ರತಿಭೆಗಳ ಕನಸಿನ ಕಿರಣ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ