AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಟರೇ ಯಾಕೆ.. ಹಳೆಬರು ಯಾರೂ ಡ್ರಗ್ಸ್‌ ತೆಗೆದುಕೊಳ್ತಿಲ್ವಾ? ಯುವನಟ ಪ್ರಶ್ನೆ

ಬೆಂಗಳೂರು: ಯುವ ನಟರು ಡ್ರಗ್ಸ್‌ ತೆಗೆದುಕೊಳ್ತಾರೆ ಅನ್ನೋದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ‌ನಾಗ್​ ಈ ಬಗ್ಗೆ ಕಿಡಿಕಾರಿದ್ದು, ಯಾರು ತಪ್ಪು ಮಾಡಿದ್ದರೋ ಅವರ ವಿರುದ್ದ ಕ್ರಮ ಕೈಗೊಳ್ಳಿ. ಆದ್ರೆ ಯುವ ನಟರು ಅಂತಾ ಪದ ಬಳಸೋದು ಬೇಡ. ಹಳೆಬರು ಯಾರೂ ಡ್ರಗ್ಸ್‌ ತೆಗದುಕೊಳ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ. ಗಾಂಧಿನಗರದ ನಶೆ ಸದ್ದು ನವ ನಟರ ಕನಸುಗಳಿಗೆ ಕೊಳ್ಳಿ ಇಟ್ಟಿದೆ. ಹಲವು ಹೊಸ ಸಿನಿಮಾಗಳ ಕೆಲಸಕ್ಕೆ ಬ್ರೇಕ್ ಹಾಕಿದೆ. ಸದ್ಯ ನಶೆ ಸುದ್ದಿ ಸ್ಯಾಂಡಲ್ […]

ಯುವ ನಟರೇ ಯಾಕೆ.. ಹಳೆಬರು ಯಾರೂ ಡ್ರಗ್ಸ್‌ ತೆಗೆದುಕೊಳ್ತಿಲ್ವಾ? ಯುವನಟ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Sep 02, 2020 | 10:00 AM

Share

ಬೆಂಗಳೂರು: ಯುವ ನಟರು ಡ್ರಗ್ಸ್‌ ತೆಗೆದುಕೊಳ್ತಾರೆ ಅನ್ನೋದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ‌ನಾಗ್​ ಈ ಬಗ್ಗೆ ಕಿಡಿಕಾರಿದ್ದು, ಯಾರು ತಪ್ಪು ಮಾಡಿದ್ದರೋ ಅವರ ವಿರುದ್ದ ಕ್ರಮ ಕೈಗೊಳ್ಳಿ. ಆದ್ರೆ ಯುವ ನಟರು ಅಂತಾ ಪದ ಬಳಸೋದು ಬೇಡ. ಹಳೆಬರು ಯಾರೂ ಡ್ರಗ್ಸ್‌ ತೆಗದುಕೊಳ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಗಾಂಧಿನಗರದ ನಶೆ ಸದ್ದು ನವ ನಟರ ಕನಸುಗಳಿಗೆ ಕೊಳ್ಳಿ ಇಟ್ಟಿದೆ. ಹಲವು ಹೊಸ ಸಿನಿಮಾಗಳ ಕೆಲಸಕ್ಕೆ ಬ್ರೇಕ್ ಹಾಕಿದೆ.

ಸದ್ಯ ನಶೆ ಸುದ್ದಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡೋರನ್ನ ಅನುಮಾನಿಸಿದೆ. ಅರ್ಧಕ್ಕೆ ನಿಂತ ಸಿನಿಮಾಗಳು ಪೂರ್ತಿ ಆಗೋದೂ ಡೌಟ್ ಅಂತಾ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಸರ್ ಕನಸು ಕಟ್ಕೊಂಡ್ ..ಬದುಕು ಕಟ್ಕೊಳ್ಳೋಕೆ ಬಂದಿದ್ವಿ. ಆದ್ರೆ ಎಲ್ಲ ಕಡೆ ಸ್ಯಾಂಡಲ್ ವುಡ್ ಗೆ ಡ್ರಗ್ ನಂಟು. ಇತ್ತೀಚೆಗೆ ಎಂಟ್ರಿ ಕೊಟ್ಟ ನಟನಟಿಯರಿಂದ ಹೀಗಾಗಿದೆ ಅಂದಿದ್ದಾರೆ.

ಹೀಗಾಗಿ ನಮ್ಮ ಸಿನಿಮಾ ಅರ್ಧಕ್ಕೆ ನಿಂತಿದೆ. ಕೆಲವು ಸಹ ನಿರ್ಮಾಪಕರು ಹೀಗೆಲ್ಲಾ ಇದೆಯಾ ಅಂತಾ ಸಿನಿಮಾ ಬೇಡ ಅಂತ ಬ್ರೇಕ್ ಹಾಕಿದ್ದರು. ಗುಲಾಮಗಿರಿ ಈಗಾಗಲೇ ಶೇ 75 ಚಿತ್ರೀಕರಣ ಮುಗಿದಿದೆ. ನನ್ನ ಸಿನಿಮಾ ಈಗ ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ನಮ್ಮಂಥ ಹೊಸಬರನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದೀರಾ..? ಎಂದು ಟೈಗರ್ ‌ನಾಗ್ ಪ್ರಶ್ನಿಸಿದ್ದಾರೆ.

Published On - 9:59 am, Wed, 2 September 20

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ