AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಟರೇ ಯಾಕೆ.. ಹಳೆಬರು ಯಾರೂ ಡ್ರಗ್ಸ್‌ ತೆಗೆದುಕೊಳ್ತಿಲ್ವಾ? ಯುವನಟ ಪ್ರಶ್ನೆ

ಬೆಂಗಳೂರು: ಯುವ ನಟರು ಡ್ರಗ್ಸ್‌ ತೆಗೆದುಕೊಳ್ತಾರೆ ಅನ್ನೋದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ‌ನಾಗ್​ ಈ ಬಗ್ಗೆ ಕಿಡಿಕಾರಿದ್ದು, ಯಾರು ತಪ್ಪು ಮಾಡಿದ್ದರೋ ಅವರ ವಿರುದ್ದ ಕ್ರಮ ಕೈಗೊಳ್ಳಿ. ಆದ್ರೆ ಯುವ ನಟರು ಅಂತಾ ಪದ ಬಳಸೋದು ಬೇಡ. ಹಳೆಬರು ಯಾರೂ ಡ್ರಗ್ಸ್‌ ತೆಗದುಕೊಳ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ. ಗಾಂಧಿನಗರದ ನಶೆ ಸದ್ದು ನವ ನಟರ ಕನಸುಗಳಿಗೆ ಕೊಳ್ಳಿ ಇಟ್ಟಿದೆ. ಹಲವು ಹೊಸ ಸಿನಿಮಾಗಳ ಕೆಲಸಕ್ಕೆ ಬ್ರೇಕ್ ಹಾಕಿದೆ. ಸದ್ಯ ನಶೆ ಸುದ್ದಿ ಸ್ಯಾಂಡಲ್ […]

ಯುವ ನಟರೇ ಯಾಕೆ.. ಹಳೆಬರು ಯಾರೂ ಡ್ರಗ್ಸ್‌ ತೆಗೆದುಕೊಳ್ತಿಲ್ವಾ? ಯುವನಟ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Sep 02, 2020 | 10:00 AM

Share

ಬೆಂಗಳೂರು: ಯುವ ನಟರು ಡ್ರಗ್ಸ್‌ ತೆಗೆದುಕೊಳ್ತಾರೆ ಅನ್ನೋದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ‌ನಾಗ್​ ಈ ಬಗ್ಗೆ ಕಿಡಿಕಾರಿದ್ದು, ಯಾರು ತಪ್ಪು ಮಾಡಿದ್ದರೋ ಅವರ ವಿರುದ್ದ ಕ್ರಮ ಕೈಗೊಳ್ಳಿ. ಆದ್ರೆ ಯುವ ನಟರು ಅಂತಾ ಪದ ಬಳಸೋದು ಬೇಡ. ಹಳೆಬರು ಯಾರೂ ಡ್ರಗ್ಸ್‌ ತೆಗದುಕೊಳ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಗಾಂಧಿನಗರದ ನಶೆ ಸದ್ದು ನವ ನಟರ ಕನಸುಗಳಿಗೆ ಕೊಳ್ಳಿ ಇಟ್ಟಿದೆ. ಹಲವು ಹೊಸ ಸಿನಿಮಾಗಳ ಕೆಲಸಕ್ಕೆ ಬ್ರೇಕ್ ಹಾಕಿದೆ.

ಸದ್ಯ ನಶೆ ಸುದ್ದಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡೋರನ್ನ ಅನುಮಾನಿಸಿದೆ. ಅರ್ಧಕ್ಕೆ ನಿಂತ ಸಿನಿಮಾಗಳು ಪೂರ್ತಿ ಆಗೋದೂ ಡೌಟ್ ಅಂತಾ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಸರ್ ಕನಸು ಕಟ್ಕೊಂಡ್ ..ಬದುಕು ಕಟ್ಕೊಳ್ಳೋಕೆ ಬಂದಿದ್ವಿ. ಆದ್ರೆ ಎಲ್ಲ ಕಡೆ ಸ್ಯಾಂಡಲ್ ವುಡ್ ಗೆ ಡ್ರಗ್ ನಂಟು. ಇತ್ತೀಚೆಗೆ ಎಂಟ್ರಿ ಕೊಟ್ಟ ನಟನಟಿಯರಿಂದ ಹೀಗಾಗಿದೆ ಅಂದಿದ್ದಾರೆ.

ಹೀಗಾಗಿ ನಮ್ಮ ಸಿನಿಮಾ ಅರ್ಧಕ್ಕೆ ನಿಂತಿದೆ. ಕೆಲವು ಸಹ ನಿರ್ಮಾಪಕರು ಹೀಗೆಲ್ಲಾ ಇದೆಯಾ ಅಂತಾ ಸಿನಿಮಾ ಬೇಡ ಅಂತ ಬ್ರೇಕ್ ಹಾಕಿದ್ದರು. ಗುಲಾಮಗಿರಿ ಈಗಾಗಲೇ ಶೇ 75 ಚಿತ್ರೀಕರಣ ಮುಗಿದಿದೆ. ನನ್ನ ಸಿನಿಮಾ ಈಗ ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ನಮ್ಮಂಥ ಹೊಸಬರನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದೀರಾ..? ಎಂದು ಟೈಗರ್ ‌ನಾಗ್ ಪ್ರಶ್ನಿಸಿದ್ದಾರೆ.

Published On - 9:59 am, Wed, 2 September 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ