AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಟರೇ ಯಾಕೆ.. ಹಳೆಬರು ಯಾರೂ ಡ್ರಗ್ಸ್‌ ತೆಗೆದುಕೊಳ್ತಿಲ್ವಾ? ಯುವನಟ ಪ್ರಶ್ನೆ

ಬೆಂಗಳೂರು: ಯುವ ನಟರು ಡ್ರಗ್ಸ್‌ ತೆಗೆದುಕೊಳ್ತಾರೆ ಅನ್ನೋದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ‌ನಾಗ್​ ಈ ಬಗ್ಗೆ ಕಿಡಿಕಾರಿದ್ದು, ಯಾರು ತಪ್ಪು ಮಾಡಿದ್ದರೋ ಅವರ ವಿರುದ್ದ ಕ್ರಮ ಕೈಗೊಳ್ಳಿ. ಆದ್ರೆ ಯುವ ನಟರು ಅಂತಾ ಪದ ಬಳಸೋದು ಬೇಡ. ಹಳೆಬರು ಯಾರೂ ಡ್ರಗ್ಸ್‌ ತೆಗದುಕೊಳ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ. ಗಾಂಧಿನಗರದ ನಶೆ ಸದ್ದು ನವ ನಟರ ಕನಸುಗಳಿಗೆ ಕೊಳ್ಳಿ ಇಟ್ಟಿದೆ. ಹಲವು ಹೊಸ ಸಿನಿಮಾಗಳ ಕೆಲಸಕ್ಕೆ ಬ್ರೇಕ್ ಹಾಕಿದೆ. ಸದ್ಯ ನಶೆ ಸುದ್ದಿ ಸ್ಯಾಂಡಲ್ […]

ಯುವ ನಟರೇ ಯಾಕೆ.. ಹಳೆಬರು ಯಾರೂ ಡ್ರಗ್ಸ್‌ ತೆಗೆದುಕೊಳ್ತಿಲ್ವಾ? ಯುವನಟ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Sep 02, 2020 | 10:00 AM

Share

ಬೆಂಗಳೂರು: ಯುವ ನಟರು ಡ್ರಗ್ಸ್‌ ತೆಗೆದುಕೊಳ್ತಾರೆ ಅನ್ನೋದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ‌ನಾಗ್​ ಈ ಬಗ್ಗೆ ಕಿಡಿಕಾರಿದ್ದು, ಯಾರು ತಪ್ಪು ಮಾಡಿದ್ದರೋ ಅವರ ವಿರುದ್ದ ಕ್ರಮ ಕೈಗೊಳ್ಳಿ. ಆದ್ರೆ ಯುವ ನಟರು ಅಂತಾ ಪದ ಬಳಸೋದು ಬೇಡ. ಹಳೆಬರು ಯಾರೂ ಡ್ರಗ್ಸ್‌ ತೆಗದುಕೊಳ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಗಾಂಧಿನಗರದ ನಶೆ ಸದ್ದು ನವ ನಟರ ಕನಸುಗಳಿಗೆ ಕೊಳ್ಳಿ ಇಟ್ಟಿದೆ. ಹಲವು ಹೊಸ ಸಿನಿಮಾಗಳ ಕೆಲಸಕ್ಕೆ ಬ್ರೇಕ್ ಹಾಕಿದೆ.

ಸದ್ಯ ನಶೆ ಸುದ್ದಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡೋರನ್ನ ಅನುಮಾನಿಸಿದೆ. ಅರ್ಧಕ್ಕೆ ನಿಂತ ಸಿನಿಮಾಗಳು ಪೂರ್ತಿ ಆಗೋದೂ ಡೌಟ್ ಅಂತಾ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಸರ್ ಕನಸು ಕಟ್ಕೊಂಡ್ ..ಬದುಕು ಕಟ್ಕೊಳ್ಳೋಕೆ ಬಂದಿದ್ವಿ. ಆದ್ರೆ ಎಲ್ಲ ಕಡೆ ಸ್ಯಾಂಡಲ್ ವುಡ್ ಗೆ ಡ್ರಗ್ ನಂಟು. ಇತ್ತೀಚೆಗೆ ಎಂಟ್ರಿ ಕೊಟ್ಟ ನಟನಟಿಯರಿಂದ ಹೀಗಾಗಿದೆ ಅಂದಿದ್ದಾರೆ.

ಹೀಗಾಗಿ ನಮ್ಮ ಸಿನಿಮಾ ಅರ್ಧಕ್ಕೆ ನಿಂತಿದೆ. ಕೆಲವು ಸಹ ನಿರ್ಮಾಪಕರು ಹೀಗೆಲ್ಲಾ ಇದೆಯಾ ಅಂತಾ ಸಿನಿಮಾ ಬೇಡ ಅಂತ ಬ್ರೇಕ್ ಹಾಕಿದ್ದರು. ಗುಲಾಮಗಿರಿ ಈಗಾಗಲೇ ಶೇ 75 ಚಿತ್ರೀಕರಣ ಮುಗಿದಿದೆ. ನನ್ನ ಸಿನಿಮಾ ಈಗ ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ನಮ್ಮಂಥ ಹೊಸಬರನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದೀರಾ..? ಎಂದು ಟೈಗರ್ ‌ನಾಗ್ ಪ್ರಶ್ನಿಸಿದ್ದಾರೆ.

Published On - 9:59 am, Wed, 2 September 20

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ