AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್
ಆಯ್ರಾ
shruti hegde
|

Updated on:Dec 02, 2020 | 11:50 AM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಕಳೆದ ವರ್ಷ ಆಯ್ರಾ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದ ದಂಪತಿ, ಕೊರೋನಾ ಇರುವ ಕಾರಣ ಈ ಬಾರಿ ಮನೆಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜನ್ಮದಿನಕ್ಕೆ ವಿಶೇಷ ವಿಶ್​ ಕೂಡ ಮಾಡಿದ್ದಾರೆ ರಾಧಿಕಾ ಪಂಡಿತ್​.

2018 ರ ಡಿಸೆಂಬರ್ 2ರಂದು ಆಯ್ರಾ ಜನಿಸಿದ್ದಳು. ಮಗಳು ಹುಟ್ಟಿದ ನಂತರದಲ್ಲಿ ಯಶ್​ ದಂಪತಿ ಹೆಚ್ಚು ಸಂಭ್ರಮಿಸಿದ್ದರು. ಅಭಿಮಾನಿಗಳು ಕೂಡ ಯಶ್​ಗೆ ಮಗಳು ಹುಟ್ಟಿದ್ದ ವಿಚಾರ ಕೇಳಿ ಖುಷಿಯಾಗಿದ್ದರು. ಯಶ್​ ಮಗಳಿಗೆ ಏನು ಹೆಸರಿಡುತ್ತಾರೆ ಎನ್ನುವ ವಿಚಾರ ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸ್ಟಾರ್​ ದಂಪತಿಗೆ ಮಗಳ ಮೇಲೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ರಾಧಿಕಾ ವಿಶೇಷವಾಗಿ ಹಾರೈಸಿದ್ದಾರೆ.

ನೀನು ನಮ್ಮ ಜೀವನದಲ್ಲಿ ಸಂತೋಷ ನೀಡಿದ್ದೀಯಾ ನಮ್ಮ ಪುಟಾಣಿ ಏಂಜಲ್​ಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ರಾಧಿಕಾ ಪಂಡಿತ್​ ಇನ್ಸ್​ಟಾಗ್ರಾಂನಲ್ಲಿ ವಿಶ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬೇಗ ಬೆಳೆಯ ಬೇಡ, ಸಣ್ಣವಳಾಗಿಯೇ ಇರು ಎನ್ನುವ ಕಿವಿಮಾತು ಕೂಡ ಹೇಳಿದ್ದಾರೆ.

ಇನ್ನು ಯಶ್​ ಕೂಡ ಆಯ್ರಾ ಜನ್ಮದಿಕ್ಕೆ ಶುಭಾಶಯ ಕೋರಿ ವಿಡಿಯೋ ಒಂದನ್ನು ಹಾಕಿದ್ದಾರೆ.

View this post on Instagram

A post shared by Yash (@thenameisyash)

Published On - 11:09 am, Wed, 2 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್