AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ದರ್ಶನ್​ ಹುಟ್ಟುಹಬ್ಬಕ್ಕೆ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಶುಭಾಶಯ

Challenging Star Darshan: ನವರಸ ನಾಯಕ ಜಗ್ಗೇಶ್ ಮತ್ತು ದರ್ಶನ್​ ಮಧ್ಯೆ ಕಳೆದ ವಾರವಷ್ಟೇ ಕಿಡಿ ಹೊತ್ತಿಸುವ ಪ್ರಯತ್ನವಾಗಿತ್ತು. ಆದರೆ, ಅದನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿದ ಇಬ್ಬರೂ ನಟರು ವಿವಾದವನ್ನು ಅಲ್ಲೇ ತಣ್ಣಗಾಗಿಸಿದ್ದಾರೆ.

D Boss Darshan: ದರ್ಶನ್​ ಹುಟ್ಟುಹಬ್ಬಕ್ಕೆ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಶುಭಾಶಯ
ದರ್ಶನ್​ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ತಯಾರಿಸಿದ ಚಿತ್ರ
Skanda
| Edited By: |

Updated on: Feb 16, 2021 | 2:40 PM

Share

ಚಾಲೆಂಜಿಂಗ್​ ಸ್ಟಾರ್ ದರ್ಶನ್​ ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಅವರ ಅಭಿನಯದ ರಾಬರ್ಟ್​ ಸಿನಿಮಾ ಟ್ರೇಲರ್​ ಸಹ ಬಿಡುಗಡೆಯಾಗಿದ್ದು ಮತ್ತಷ್ಟು ಮೆರಗು ನೀಡಿದೆ. ದರ್ಶನ್​ ಹುಟ್ಟುಹಬ್ಬಕ್ಕೆ ದರ್ಶನ್​ ಅಭಿಮಾನಿಗಳು ಕಾಮನ್​ ಡಿಪಿ ತಯಾರಿಸಿ ಈಗಾಗಲೇ ವೈರಲ್​ ಮಾಡಿದ್ದರು. ಅದನ್ನೀಗ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಸೇರಿದಂತೆ ಅನೇಕ ಗಣ್ಯರು ಟ್ವೀಟ್​ ಮಾಡಿ ಶುಭಾಶಯ ಕೋರಿದ್ದಾರೆ.

ನವರಸ ನಾಯಕ ಜಗ್ಗೇಶ್ ಮತ್ತು ದರ್ಶನ್​ ಮಧ್ಯೆ ಕಳೆದ ವಾರವಷ್ಟೇ ಕಿಡಿ ಹೊತ್ತಿಸುವ ಪ್ರಯತ್ನವಾಗಿತ್ತು. ಆದರೆ, ಅದನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿದ ಇಬ್ಬರೂ ನಟರು ವಿವಾದವನ್ನು ಅಲ್ಲೇ ತಣ್ಣಗಾಗಿಸಿದ್ದಾರೆ. ಇತ್ತ ಜಗ್ಗೇಶ್ ಎರಡು ದಿನ ಹಿಂದೆಯೇ ದರ್ಶನ್​ ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದು, ದರ್ಶನ್​ ಸಹ ಅದಕ್ಕೆ ಪ್ರತ್ಯುತ್ತರಿಸಿ ಧನ್ಯವಾದ ತಿಳಿಸಿದ್ದಾರೆ.

ಸದ್ಯ ದರ್ಶನ್​ ಅವರ ಟ್ವಿಟರ್ ಅಕೌಂಟ್​ನಲ್ಲಿ ಶುಭಾಶಯಗಳ ಮಹಾಪೂರವೇ ಇದ್ದು, ಸ್ಯಾಂಡಲ್​ವುಡ್​ನ ಬಹುತೇಕ ಗಣ್ಯರು ದರ್ಶನ್​ಗೆ ಶುಭಕೋರಿ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟರ್​ನಲ್ಲಿ #Dboss #Darshan #HappyBirthdayDBoss ಹ್ಯಾಶ್​ಟ್ಯಾಗ್​ಗಳು ಟ್ರೆಂಡ್​ ಆಗಿವೆ.

ಇದನ್ನೂ ಓದಿ: ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇ ಬೇಕು, ರಾಬರ್ಟ್​ನಲ್ಲಿ ಅಬ್ಬರಿಸಿದ ದರ್ಶನ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?