AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ದರ್ಶನ್​ ಹುಟ್ಟುಹಬ್ಬಕ್ಕೆ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಶುಭಾಶಯ

Challenging Star Darshan: ನವರಸ ನಾಯಕ ಜಗ್ಗೇಶ್ ಮತ್ತು ದರ್ಶನ್​ ಮಧ್ಯೆ ಕಳೆದ ವಾರವಷ್ಟೇ ಕಿಡಿ ಹೊತ್ತಿಸುವ ಪ್ರಯತ್ನವಾಗಿತ್ತು. ಆದರೆ, ಅದನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿದ ಇಬ್ಬರೂ ನಟರು ವಿವಾದವನ್ನು ಅಲ್ಲೇ ತಣ್ಣಗಾಗಿಸಿದ್ದಾರೆ.

D Boss Darshan: ದರ್ಶನ್​ ಹುಟ್ಟುಹಬ್ಬಕ್ಕೆ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಶುಭಾಶಯ
ದರ್ಶನ್​ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ತಯಾರಿಸಿದ ಚಿತ್ರ
Skanda
| Edited By: |

Updated on: Feb 16, 2021 | 2:40 PM

Share

ಚಾಲೆಂಜಿಂಗ್​ ಸ್ಟಾರ್ ದರ್ಶನ್​ ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಅವರ ಅಭಿನಯದ ರಾಬರ್ಟ್​ ಸಿನಿಮಾ ಟ್ರೇಲರ್​ ಸಹ ಬಿಡುಗಡೆಯಾಗಿದ್ದು ಮತ್ತಷ್ಟು ಮೆರಗು ನೀಡಿದೆ. ದರ್ಶನ್​ ಹುಟ್ಟುಹಬ್ಬಕ್ಕೆ ದರ್ಶನ್​ ಅಭಿಮಾನಿಗಳು ಕಾಮನ್​ ಡಿಪಿ ತಯಾರಿಸಿ ಈಗಾಗಲೇ ವೈರಲ್​ ಮಾಡಿದ್ದರು. ಅದನ್ನೀಗ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಸೇರಿದಂತೆ ಅನೇಕ ಗಣ್ಯರು ಟ್ವೀಟ್​ ಮಾಡಿ ಶುಭಾಶಯ ಕೋರಿದ್ದಾರೆ.

ನವರಸ ನಾಯಕ ಜಗ್ಗೇಶ್ ಮತ್ತು ದರ್ಶನ್​ ಮಧ್ಯೆ ಕಳೆದ ವಾರವಷ್ಟೇ ಕಿಡಿ ಹೊತ್ತಿಸುವ ಪ್ರಯತ್ನವಾಗಿತ್ತು. ಆದರೆ, ಅದನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿದ ಇಬ್ಬರೂ ನಟರು ವಿವಾದವನ್ನು ಅಲ್ಲೇ ತಣ್ಣಗಾಗಿಸಿದ್ದಾರೆ. ಇತ್ತ ಜಗ್ಗೇಶ್ ಎರಡು ದಿನ ಹಿಂದೆಯೇ ದರ್ಶನ್​ ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದು, ದರ್ಶನ್​ ಸಹ ಅದಕ್ಕೆ ಪ್ರತ್ಯುತ್ತರಿಸಿ ಧನ್ಯವಾದ ತಿಳಿಸಿದ್ದಾರೆ.

ಸದ್ಯ ದರ್ಶನ್​ ಅವರ ಟ್ವಿಟರ್ ಅಕೌಂಟ್​ನಲ್ಲಿ ಶುಭಾಶಯಗಳ ಮಹಾಪೂರವೇ ಇದ್ದು, ಸ್ಯಾಂಡಲ್​ವುಡ್​ನ ಬಹುತೇಕ ಗಣ್ಯರು ದರ್ಶನ್​ಗೆ ಶುಭಕೋರಿ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟರ್​ನಲ್ಲಿ #Dboss #Darshan #HappyBirthdayDBoss ಹ್ಯಾಶ್​ಟ್ಯಾಗ್​ಗಳು ಟ್ರೆಂಡ್​ ಆಗಿವೆ.

ಇದನ್ನೂ ಓದಿ: ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇ ಬೇಕು, ರಾಬರ್ಟ್​ನಲ್ಲಿ ಅಬ್ಬರಿಸಿದ ದರ್ಶನ್

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ