AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ದರ್ಶನ್​ ಹುಟ್ಟುಹಬ್ಬಕ್ಕೆ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಶುಭಾಶಯ

Challenging Star Darshan: ನವರಸ ನಾಯಕ ಜಗ್ಗೇಶ್ ಮತ್ತು ದರ್ಶನ್​ ಮಧ್ಯೆ ಕಳೆದ ವಾರವಷ್ಟೇ ಕಿಡಿ ಹೊತ್ತಿಸುವ ಪ್ರಯತ್ನವಾಗಿತ್ತು. ಆದರೆ, ಅದನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿದ ಇಬ್ಬರೂ ನಟರು ವಿವಾದವನ್ನು ಅಲ್ಲೇ ತಣ್ಣಗಾಗಿಸಿದ್ದಾರೆ.

D Boss Darshan: ದರ್ಶನ್​ ಹುಟ್ಟುಹಬ್ಬಕ್ಕೆ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಶುಭಾಶಯ
ದರ್ಶನ್​ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ತಯಾರಿಸಿದ ಚಿತ್ರ
Skanda
| Edited By: |

Updated on: Feb 16, 2021 | 2:40 PM

Share

ಚಾಲೆಂಜಿಂಗ್​ ಸ್ಟಾರ್ ದರ್ಶನ್​ ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಅವರ ಅಭಿನಯದ ರಾಬರ್ಟ್​ ಸಿನಿಮಾ ಟ್ರೇಲರ್​ ಸಹ ಬಿಡುಗಡೆಯಾಗಿದ್ದು ಮತ್ತಷ್ಟು ಮೆರಗು ನೀಡಿದೆ. ದರ್ಶನ್​ ಹುಟ್ಟುಹಬ್ಬಕ್ಕೆ ದರ್ಶನ್​ ಅಭಿಮಾನಿಗಳು ಕಾಮನ್​ ಡಿಪಿ ತಯಾರಿಸಿ ಈಗಾಗಲೇ ವೈರಲ್​ ಮಾಡಿದ್ದರು. ಅದನ್ನೀಗ ಜಗ್ಗೇಶ್​, ರಿಷಬ್​ ಶೆಟ್ಟಿ, ಪವನ್​ ಒಡೆಯರ್​ ಸೇರಿದಂತೆ ಅನೇಕ ಗಣ್ಯರು ಟ್ವೀಟ್​ ಮಾಡಿ ಶುಭಾಶಯ ಕೋರಿದ್ದಾರೆ.

ನವರಸ ನಾಯಕ ಜಗ್ಗೇಶ್ ಮತ್ತು ದರ್ಶನ್​ ಮಧ್ಯೆ ಕಳೆದ ವಾರವಷ್ಟೇ ಕಿಡಿ ಹೊತ್ತಿಸುವ ಪ್ರಯತ್ನವಾಗಿತ್ತು. ಆದರೆ, ಅದನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿದ ಇಬ್ಬರೂ ನಟರು ವಿವಾದವನ್ನು ಅಲ್ಲೇ ತಣ್ಣಗಾಗಿಸಿದ್ದಾರೆ. ಇತ್ತ ಜಗ್ಗೇಶ್ ಎರಡು ದಿನ ಹಿಂದೆಯೇ ದರ್ಶನ್​ ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದು, ದರ್ಶನ್​ ಸಹ ಅದಕ್ಕೆ ಪ್ರತ್ಯುತ್ತರಿಸಿ ಧನ್ಯವಾದ ತಿಳಿಸಿದ್ದಾರೆ.

ಸದ್ಯ ದರ್ಶನ್​ ಅವರ ಟ್ವಿಟರ್ ಅಕೌಂಟ್​ನಲ್ಲಿ ಶುಭಾಶಯಗಳ ಮಹಾಪೂರವೇ ಇದ್ದು, ಸ್ಯಾಂಡಲ್​ವುಡ್​ನ ಬಹುತೇಕ ಗಣ್ಯರು ದರ್ಶನ್​ಗೆ ಶುಭಕೋರಿ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟರ್​ನಲ್ಲಿ #Dboss #Darshan #HappyBirthdayDBoss ಹ್ಯಾಶ್​ಟ್ಯಾಗ್​ಗಳು ಟ್ರೆಂಡ್​ ಆಗಿವೆ.

ಇದನ್ನೂ ಓದಿ: ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇ ಬೇಕು, ರಾಬರ್ಟ್​ನಲ್ಲಿ ಅಬ್ಬರಿಸಿದ ದರ್ಶನ್

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?