AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Meghana Raj: ಜನ್ಮದಿನಕ್ಕೂ ಒಂದು ದಿನ ಮೊದಲು ಮದುವೆ ಆಗಿದ್ದ ಮೇಘನಾ ರಾಜ್

ಮೇಘನಾ ರಾಜ್​-ಚಿರು ವಿವಾಹ ವಾರ್ಷಿಕೋತ್ಸವಕ್ಕೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ಅವರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Happy Birthday Meghana Raj: ಜನ್ಮದಿನಕ್ಕೂ ಒಂದು ದಿನ ಮೊದಲು ಮದುವೆ ಆಗಿದ್ದ ಮೇಘನಾ ರಾಜ್
ಮೇಘನಾ ರಾಜ್​-ಚಿರು ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on:May 02, 2021 | 8:57 PM

Share

ನಟಿ ಮೇಘನಾ ರಾಜ್​ಗೆ ಸೋಮವಾರ (ಮೇ 3) ಜನ್ಮದಿನದ ಸಂಭ್ರಮ. ಇದೇ ಮೊದಲ ಬಾರಿಗೆ ಅವರು ಚಿರಂಜೀವಿ ಸರ್ಜಾ ಇಲ್ಲದೆಯೇ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ, ಜನ್ಮದಿನಕ್ಕೂ ಒಂದು ದಿನ ಮೊದಲು ಅವರು ವಿವಾಹವಾಗಿದ್ದರು. ಚಿರು ಹಾಗೂ ಮೇಘನಾ ರಾಜ್​ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯಲ್ಲೂ ಸಮ್ಮತಿ ಸಿಕ್ಕಿತ್ತು. 2018ರ ಮೇ 2ರಂದು ಮೇಘನಾ ರಾಜ್​ ಚಿರು ಜತೆ ಹಸೆಮಣೆ ಏರಿದ್ದರು. ಈ ಮದುವೆಗೆ ಸ್ಯಾಂಡಲ್​ವುಡ್​ ಮಂದಿ ಸಾಕ್ಷಿ ಆಗಿದ್ದರು.

ನಟಿ ಮೇಘನಾ ರಾಜ್​ ಕನ್ನಡ ಮಾತ್ರವಲ್ಲದೆ, ಮಲಯಾಳಂನಲ್ಲೂ ನಟಿಸಿದ್ದಾರೆ. ಮದುವೆ ಆದ ನಂತರದಲ್ಲಿ ಮೇಘನಾ ಅಷ್ಟಾಗಿ ಚಿತ್ರರಂಗದಲ್ಲಿ ಆ್ಯಕ್ಟಿವ್​ ಇಲ್ಲ. 2020ರ ಜೂನ್​ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ತುತ್ತಾಗಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಿರು ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಮೇಘನಾ ಗರ್ಭಿಣಿ. ಅವರಿಗೆ ಮಗು ಜನಿಸಿದ್ದು, ಅದರ ಆರೈಕೆಯಲ್ಲಿ ಮೇಘನಾ ತೊಡಗಿಕೊಂಡಿದ್ದಾರೆ.

ಮೇಘನಾ ರಾಜ್​-ಚಿರು ವಿವಾಹ ವಾರ್ಷಿಕೋತ್ಸವಕ್ಕೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ಅವರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆದರೆ, ಮೇಘನಾ ರಾಜ್​ ಯಾವುದೇ ಫೋಟೋಗಳನ್ನು ಅಪ್​ಲೋಡ್​ ಮಾಡಿಲ್ಲ.

ಚಿರು ಮತ್ತು ಮೇಘನಾ ಜತೆಯಾಗಿ ನಿಂತಿರುವ ಫೋಟೋವನ್ನು ಮೇಘನಾ ಇತ್ತೀಚೆಗೆ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು . ಈ ಫೋಟೋಗೆ ಐ ಲವ್​ ಯೂ, ಹಿಂದಿರುಗಿ ಬಾ ಎಂದು ಮೇಘನಾ ಕ್ಯಾಪ್ಶನ್​ ನೀಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳ ಕಣ್ಣು ಒದ್ದೆ ಆಗಿತ್ತು.

ಇದನ್ನೂ ಓದಿ: Meghana Raj: ಜೂನಿಯರ್ ಚಿರುಗೆ ಆರು ತಿಂಗಳು; ಸಂಭ್ರಮಿಸಿದ ಮೇಘನಾ ರಾಜ್​

Meghana Raj: ಚಿರು ಐ ಲವ್​ ಯೂ, ಹಿಂದಿರುಗಿ ಬಾ; ಭಾವುಕರಾದ ನಟಿ ಮೇಘನಾ ರಾಜ್​

(Happy Birthday Meghana Raj Meghana Married Chiru Sarja Before Her birthday)

Published On - 8:40 pm, Sun, 2 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು