AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nidhi Subbaiah Birthday: ಪಂಚರಂಗಿ ನಿಧಿ ಸುಬ್ಬಯ್ಯಗೆ ಇಂದು ಹುಟ್ಟು ಹಬ್ಬದ ಸಂಭ್ರಮ

Nidhi Subbaiah Birthday: ಇಂದು ನಟಿ ನಿಧಿ ಸುಬ್ಬಯ್ಯ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Nidhi Subbaiah Birthday: ಪಂಚರಂಗಿ ನಿಧಿ ಸುಬ್ಬಯ್ಯಗೆ ಇಂದು ಹುಟ್ಟು ಹಬ್ಬದ ಸಂಭ್ರಮ
ನಟಿ ನಿಧಿ ಸುಬ್ಬಯ್ಯ
shruti hegde
|

Updated on:Feb 16, 2021 | 2:40 PM

Share

ಕೊಡಗಿನ ಬೆಡಗಿ, ನಟಿ ನಿಧಿ ಸುಬ್ಬಯ್ಯಗೆ ಇಂದು ಹುಟ್ಟು ಹಬ್ಬದ ಸಂಭ್ರಮ.  ಕನ್ನಡ ಮತ್ತು ಹಿಂದಿ ಚಿತ್ರಗಳಲ್ಲಿ ನಿಧಿ ಅಭಿನಯಿಸಿದ್ದಾರೆ.  1987ರಲ್ಲಿ ಜನಿಸಿದವರು. ಬೊಲ್ಲಚಂದ ಸುಭಾಷ್ ಸುಬ್ಬಯ್ಯ ಮತ್ತು ಜಾನ್ಸಿ ಸುಬ್ಬಯ್ಯ ಅವರ ಪುತ್ರಿ ನಿಧಿ. ಕನ್ನಡ, ಹಿಂದಿ ಮತ್ತು ತೆಲುಗು ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ ನಿಧಿ. ಕನ್ನಡದಲ್ಲಿ ಪಂಚರಂಗಿ ಚಿತ್ರದ ಮೂಲಕ ಹೆಚ್ಚು ಜನಮನಗೆದ್ದು ಅಭಿಮಾನಿಗಳ ಪ್ರೀತಿ ಗಳಿಸಿಕೊಂಡಿದ್ದಾರೆ.

ಕಾಲೇಜು ವಿದ್ಯಾಭ್ಯಾಸದ ನಂತರ ನಿಧಿ ಮಾಡೆಲಿಂಗ್​ ಮಾಡುತ್ತಿದ್ದರು. ನಂತರದ ದಿನಗಳಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿದ್ದು. ಮೊದಲಿಗೆ ಅಭಿಮಾನಿ ಎಂಬ ಸಿನಿಮಾದಿಂದ ಚಿತ್ರರಂಗ ಪ್ರವೇಶಿಸಿದರು. ಹಾಗೂ ನಿರ್ದೇಶಕ ಯೋಗರಾಜ್ ಭಟ್ ಪಂಚರಂಗಿ ಚಿತ್ರದಲ್ಲಿ ನಟ ದಿಗಂತ್​ ಜೊತೆ ನಟಿಯಾಗಿ ಪಂಚರಂಗಿ ಚಿತ್ರದಲ್ಲಿ ಅಭಿನಯಿಸಿದರು.

nidhi subbaiah

ನಿಧಿ ಸುಬ್ಬಯ್ಯ

ನಿಧಿ ಸುಬ್ಬಯ್ಯ ಚಿತ್ರರಂಗಕ್ಕೆ ಪ್ರವೇಶಿ 13ಕ್ಕಿಂತಲೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ಹಿಂದಿ ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ಮಾಡಿದ್ದಾರೆ. ಅಭಿಮಾನಿ (2009), ಚಮ್ಕಾಯ್ಸಿ ಚಿಂದಿ ಉಡಾಯ್ಸಿ (2009), ಸ್ವೀಟ್​ ಹಾರ್ಟ್​ (2009), ಕೃಷ್ಣ ನೀ ಲೇಟಾಗಿ ಬಾರೋ(2010), ಬೆಟ್ಟಿಂಗ್ ಬಂಗಾರರಾಜು(2010), ಪಂಚರಂಗಿ(2010), ವೀರಬಾಹು(2011), ಕೃಷ್ಣನ್ ಮ್ಯಾರೇಜ್ ಸ್ಟೋರಿ(2011), ಅಣ್ಣಾ ಬಾಂಡ್(2012), ಓಹ್​ ಮೈ ಗಾಡ್(2012), ಅಜಬ್ ಗಜಬ್ ಲವ್(2012), ಸ್ಕೂಲ್ ಡೇಸ್(2012) ಹಾಗೂ ವರ(2015) ಇವುಗಳು ನಿಧಿ ಸುಬ್ಬಯ್ಯ ನಟಿಸಿರುವ ಚಿತ್ರಗಳಾಗಿವೆ.

nidhi subbaiah

ನಟಿ ನಿಧಿ ಸುಬ್ಬಯ್ಯಗೆ ಹುಟ್ಟು ಹಬ್ಬದ ಸಂಭ್ರಮ

Published On - 2:02 pm, Tue, 16 February 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ