AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮಾಸ್​​​ ಲುಕ್​ನಲ್ಲಿ ಕಾಣಿಸಿಕೊಂಡ ನಿಖಿಲ್: ಜನ್ಮದಿನಕ್ಕೆ ರಿಲೀಸ್​ ಆಯ್ತು ರೈಡರ್​ ಟೀಸರ್

45 ಸೆಕೆಂಡ್​ಗಳ ಟೀಸರ್​ನಲ್ಲಿ ನಿಖಿಲ್​ ಕುಮಾರಸ್ವಾಮಿ ಸಖತ್​ ಆ್ಯಕ್ಷನ್​ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್​ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್​ ನೀಡಿದ್ದಾರೆ ನಿರ್ದೇಶಕ ವಿಜಯ್​ ಕುಮಾರ್​​ ಕೊಂಡಾ.

ಮತ್ತೆ ಮಾಸ್​​​ ಲುಕ್​ನಲ್ಲಿ ಕಾಣಿಸಿಕೊಂಡ ನಿಖಿಲ್: ಜನ್ಮದಿನಕ್ಕೆ ರಿಲೀಸ್​ ಆಯ್ತು ರೈಡರ್​ ಟೀಸರ್
ನಿಖಿಲ್​ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 22, 2021 | 2:51 PM

Share

ಜಾಗ್ವಾರ್​ ಹಾಗೂ ಸೀತಾರಾಮ ಕಲ್ಯಾಣ ಸಿನಿಮಾ ನಂತರ ನಿಖಿಲ್​ ಕುಮಾರ್​ಸ್ವಾಮಿ ಮತ್ತೊಮ್ಮೆ ಮಾಸ್​​ ಲುಕ್​ನಲ್ಲಿ ಮಿಂಚಲು ಸಿದ್ಧರಾಗಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ರೈಡರ್​ ಸಿನಿಮಾದ ಟೀಸರ್ ತೆರೆಕಂಡಿದ್ದು, ಅಭಿಮಾನಿಗಳಿಗೆ ಮತ್ತೊಮ್ಮೆ ಆ್ಯಕ್ಷನ್​​ ದೃಶ್ಯಗಳ ರಸದೌತಣ ಸಿಕ್ಕಿದೆ.

45 ಸೆಕೆಂಡ್​ಗಳ ಟೀಸರ್​ನಲ್ಲಿ ನಿಖಿಲ್​ ಕುಮಾರಸ್ವಾಮಿ ಸಖತ್​ ಆ್ಯಕ್ಷನ್​ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್​ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್​ ನೀಡಿದ್ದಾರೆ ನಿರ್ದೇಶಕ ವಿಜಯ್​ ಕುಮಾರ್​​ ಕೊಂಡಾ. ಈ ಸಿನಿಮಾಗೆ ರವಿ ವರ್ಮಾ ಸ್ಟಂಟ್​ ಡೈರೆಕ್ಷನ್​ ಮಾಡಿದ್ದಾರೆ. ಈ ಕಾರಣಕ್ಕೆ ಆ್ಯಕ್ಷನ್​ ದೃಶ್ಯಗಳು ಕಣ್ಣಿಗೆ ರಸದೌತಣ ನೀಡುತ್ತವೆ.

ನಿಖಿಲ್​ ಕುಮಾರ್​ಸ್ವಾಮಿ ಇಂದು 31ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಅವರು ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ.ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?