AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮಾಸ್​​​ ಲುಕ್​ನಲ್ಲಿ ಕಾಣಿಸಿಕೊಂಡ ನಿಖಿಲ್: ಜನ್ಮದಿನಕ್ಕೆ ರಿಲೀಸ್​ ಆಯ್ತು ರೈಡರ್​ ಟೀಸರ್

45 ಸೆಕೆಂಡ್​ಗಳ ಟೀಸರ್​ನಲ್ಲಿ ನಿಖಿಲ್​ ಕುಮಾರಸ್ವಾಮಿ ಸಖತ್​ ಆ್ಯಕ್ಷನ್​ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್​ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್​ ನೀಡಿದ್ದಾರೆ ನಿರ್ದೇಶಕ ವಿಜಯ್​ ಕುಮಾರ್​​ ಕೊಂಡಾ.

ಮತ್ತೆ ಮಾಸ್​​​ ಲುಕ್​ನಲ್ಲಿ ಕಾಣಿಸಿಕೊಂಡ ನಿಖಿಲ್: ಜನ್ಮದಿನಕ್ಕೆ ರಿಲೀಸ್​ ಆಯ್ತು ರೈಡರ್​ ಟೀಸರ್
ನಿಖಿಲ್​ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 22, 2021 | 2:51 PM

Share

ಜಾಗ್ವಾರ್​ ಹಾಗೂ ಸೀತಾರಾಮ ಕಲ್ಯಾಣ ಸಿನಿಮಾ ನಂತರ ನಿಖಿಲ್​ ಕುಮಾರ್​ಸ್ವಾಮಿ ಮತ್ತೊಮ್ಮೆ ಮಾಸ್​​ ಲುಕ್​ನಲ್ಲಿ ಮಿಂಚಲು ಸಿದ್ಧರಾಗಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ರೈಡರ್​ ಸಿನಿಮಾದ ಟೀಸರ್ ತೆರೆಕಂಡಿದ್ದು, ಅಭಿಮಾನಿಗಳಿಗೆ ಮತ್ತೊಮ್ಮೆ ಆ್ಯಕ್ಷನ್​​ ದೃಶ್ಯಗಳ ರಸದೌತಣ ಸಿಕ್ಕಿದೆ.

45 ಸೆಕೆಂಡ್​ಗಳ ಟೀಸರ್​ನಲ್ಲಿ ನಿಖಿಲ್​ ಕುಮಾರಸ್ವಾಮಿ ಸಖತ್​ ಆ್ಯಕ್ಷನ್​ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್​ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್​ ನೀಡಿದ್ದಾರೆ ನಿರ್ದೇಶಕ ವಿಜಯ್​ ಕುಮಾರ್​​ ಕೊಂಡಾ. ಈ ಸಿನಿಮಾಗೆ ರವಿ ವರ್ಮಾ ಸ್ಟಂಟ್​ ಡೈರೆಕ್ಷನ್​ ಮಾಡಿದ್ದಾರೆ. ಈ ಕಾರಣಕ್ಕೆ ಆ್ಯಕ್ಷನ್​ ದೃಶ್ಯಗಳು ಕಣ್ಣಿಗೆ ರಸದೌತಣ ನೀಡುತ್ತವೆ.

ನಿಖಿಲ್​ ಕುಮಾರ್​ಸ್ವಾಮಿ ಇಂದು 31ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಅವರು ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ.ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ