AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮಾಸ್​​​ ಲುಕ್​ನಲ್ಲಿ ಕಾಣಿಸಿಕೊಂಡ ನಿಖಿಲ್: ಜನ್ಮದಿನಕ್ಕೆ ರಿಲೀಸ್​ ಆಯ್ತು ರೈಡರ್​ ಟೀಸರ್

45 ಸೆಕೆಂಡ್​ಗಳ ಟೀಸರ್​ನಲ್ಲಿ ನಿಖಿಲ್​ ಕುಮಾರಸ್ವಾಮಿ ಸಖತ್​ ಆ್ಯಕ್ಷನ್​ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್​ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್​ ನೀಡಿದ್ದಾರೆ ನಿರ್ದೇಶಕ ವಿಜಯ್​ ಕುಮಾರ್​​ ಕೊಂಡಾ.

ಮತ್ತೆ ಮಾಸ್​​​ ಲುಕ್​ನಲ್ಲಿ ಕಾಣಿಸಿಕೊಂಡ ನಿಖಿಲ್: ಜನ್ಮದಿನಕ್ಕೆ ರಿಲೀಸ್​ ಆಯ್ತು ರೈಡರ್​ ಟೀಸರ್
ನಿಖಿಲ್​ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 22, 2021 | 2:51 PM

Share

ಜಾಗ್ವಾರ್​ ಹಾಗೂ ಸೀತಾರಾಮ ಕಲ್ಯಾಣ ಸಿನಿಮಾ ನಂತರ ನಿಖಿಲ್​ ಕುಮಾರ್​ಸ್ವಾಮಿ ಮತ್ತೊಮ್ಮೆ ಮಾಸ್​​ ಲುಕ್​ನಲ್ಲಿ ಮಿಂಚಲು ಸಿದ್ಧರಾಗಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ರೈಡರ್​ ಸಿನಿಮಾದ ಟೀಸರ್ ತೆರೆಕಂಡಿದ್ದು, ಅಭಿಮಾನಿಗಳಿಗೆ ಮತ್ತೊಮ್ಮೆ ಆ್ಯಕ್ಷನ್​​ ದೃಶ್ಯಗಳ ರಸದೌತಣ ಸಿಕ್ಕಿದೆ.

45 ಸೆಕೆಂಡ್​ಗಳ ಟೀಸರ್​ನಲ್ಲಿ ನಿಖಿಲ್​ ಕುಮಾರಸ್ವಾಮಿ ಸಖತ್​ ಆ್ಯಕ್ಷನ್​ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್​ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್​ ನೀಡಿದ್ದಾರೆ ನಿರ್ದೇಶಕ ವಿಜಯ್​ ಕುಮಾರ್​​ ಕೊಂಡಾ. ಈ ಸಿನಿಮಾಗೆ ರವಿ ವರ್ಮಾ ಸ್ಟಂಟ್​ ಡೈರೆಕ್ಷನ್​ ಮಾಡಿದ್ದಾರೆ. ಈ ಕಾರಣಕ್ಕೆ ಆ್ಯಕ್ಷನ್​ ದೃಶ್ಯಗಳು ಕಣ್ಣಿಗೆ ರಸದೌತಣ ನೀಡುತ್ತವೆ.

ನಿಖಿಲ್​ ಕುಮಾರ್​ಸ್ವಾಮಿ ಇಂದು 31ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಅವರು ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ.ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್