AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ರಾಜರತ್ನ ಪುನೀತ್; ಅಪ್ಪು ನೆನಪಿನ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ

Puneeth Rajkumar Rare Pics: ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

TV9 Web
| Edited By: |

Updated on:Mar 17, 2022 | 9:33 AM

Share
ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

1 / 9
ನಯಾಗರ ಫಾಲ್ಸ್ ಬಳಿ ತೆಗೆದಿದ್ದ ಡಾ.ರಾಜ್ ಹಾಗೂ ಪುನೀತ್ ಜತೆಯಿರುವ ಅಪರೂಪದ ಚಿತ್ರ. ಪುನೀತ್ ಈ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ನಯಾಗರ ಫಾಲ್ಸ್ ಬಳಿ ತೆಗೆದಿದ್ದ ಡಾ.ರಾಜ್ ಹಾಗೂ ಪುನೀತ್ ಜತೆಯಿರುವ ಅಪರೂಪದ ಚಿತ್ರ. ಪುನೀತ್ ಈ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

2 / 9
ಕುಟುಂಬದೊಂದಿಗೆ ಡಾ.ರಾಜ್​ಕುಮಾರ್. ಇದರಲ್ಲಿ ಪುಟಾಣಿ ಪುನೀತ್ ಬಹಳಷ್ಟು ಸ್ಟೈಲಿಶ್ ಆಗಿ ನಿಂತಿದ್ದಾರೆ.

ಕುಟುಂಬದೊಂದಿಗೆ ಡಾ.ರಾಜ್​ಕುಮಾರ್. ಇದರಲ್ಲಿ ಪುಟಾಣಿ ಪುನೀತ್ ಬಹಳಷ್ಟು ಸ್ಟೈಲಿಶ್ ಆಗಿ ನಿಂತಿದ್ದಾರೆ.

3 / 9
ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೊಂದಿಗೆ ಪುನೀತ್

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೊಂದಿಗೆ ಪುನೀತ್

4 / 9
ಡಾ.ರಾಜ್ ಅವರೊಂದಿಗೆ ಪುನೀತ್ ಇರುವ ಅಪರೂಪದ ಫೋಟೋ

ಡಾ.ರಾಜ್ ಅವರೊಂದಿಗೆ ಪುನೀತ್ ಇರುವ ಅಪರೂಪದ ಫೋಟೋ

5 / 9
ಖ್ಯಾತ ನಟ ದಿಲೀಪ್ ಅವರೊಂದಿಗೆ ಡಾ.ರಾಜ್ ಹಾಗೂ ಪುನೀತ್

ಖ್ಯಾತ ನಟ ದಿಲೀಪ್ ಅವರೊಂದಿಗೆ ಡಾ.ರಾಜ್ ಹಾಗೂ ಪುನೀತ್

6 / 9
ಅಂಬರೀಶ್ ಹಾಗೂ ಪುನೀತ್ ರಾಜ್​ಕುಮಾರ್

ಅಂಬರೀಶ್ ಹಾಗೂ ಪುನೀತ್ ರಾಜ್​ಕುಮಾರ್

7 / 9
ಪುನೀತ್​ಗೆ ಕೈತುತ್ತು ತಿನ್ನಿಸುತ್ತಿರುವ ಪಾರ್ವತಮ್ಮ ರಾಜ್​ಕುಮಾರ್, ಡಾ.ರಾಜ್ ಅಪ್ಪು ಕೈಹಿಡಿದಿದ್ದಾರೆ.

ಪುನೀತ್​ಗೆ ಕೈತುತ್ತು ತಿನ್ನಿಸುತ್ತಿರುವ ಪಾರ್ವತಮ್ಮ ರಾಜ್​ಕುಮಾರ್, ಡಾ.ರಾಜ್ ಅಪ್ಪು ಕೈಹಿಡಿದಿದ್ದಾರೆ.

8 / 9
ಕಲಾವಿದರ ಕಣ್ಣಲ್ಲಿ ಡಾ.ರಾಜ್ ಹಾಗೂ ಪುನೀತ್

ಕಲಾವಿದರ ಕಣ್ಣಲ್ಲಿ ಡಾ.ರಾಜ್ ಹಾಗೂ ಪುನೀತ್

9 / 9

Published On - 9:24 am, Thu, 17 March 22

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?