AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ರಾಜರತ್ನ ಪುನೀತ್; ಅಪ್ಪು ನೆನಪಿನ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ

Puneeth Rajkumar Rare Pics: ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

TV9 Web
| Edited By: |

Updated on:Mar 17, 2022 | 9:33 AM

Share
ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

1 / 9
ನಯಾಗರ ಫಾಲ್ಸ್ ಬಳಿ ತೆಗೆದಿದ್ದ ಡಾ.ರಾಜ್ ಹಾಗೂ ಪುನೀತ್ ಜತೆಯಿರುವ ಅಪರೂಪದ ಚಿತ್ರ. ಪುನೀತ್ ಈ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ನಯಾಗರ ಫಾಲ್ಸ್ ಬಳಿ ತೆಗೆದಿದ್ದ ಡಾ.ರಾಜ್ ಹಾಗೂ ಪುನೀತ್ ಜತೆಯಿರುವ ಅಪರೂಪದ ಚಿತ್ರ. ಪುನೀತ್ ಈ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

2 / 9
ಕುಟುಂಬದೊಂದಿಗೆ ಡಾ.ರಾಜ್​ಕುಮಾರ್. ಇದರಲ್ಲಿ ಪುಟಾಣಿ ಪುನೀತ್ ಬಹಳಷ್ಟು ಸ್ಟೈಲಿಶ್ ಆಗಿ ನಿಂತಿದ್ದಾರೆ.

ಕುಟುಂಬದೊಂದಿಗೆ ಡಾ.ರಾಜ್​ಕುಮಾರ್. ಇದರಲ್ಲಿ ಪುಟಾಣಿ ಪುನೀತ್ ಬಹಳಷ್ಟು ಸ್ಟೈಲಿಶ್ ಆಗಿ ನಿಂತಿದ್ದಾರೆ.

3 / 9
ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೊಂದಿಗೆ ಪುನೀತ್

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೊಂದಿಗೆ ಪುನೀತ್

4 / 9
ಡಾ.ರಾಜ್ ಅವರೊಂದಿಗೆ ಪುನೀತ್ ಇರುವ ಅಪರೂಪದ ಫೋಟೋ

ಡಾ.ರಾಜ್ ಅವರೊಂದಿಗೆ ಪುನೀತ್ ಇರುವ ಅಪರೂಪದ ಫೋಟೋ

5 / 9
ಖ್ಯಾತ ನಟ ದಿಲೀಪ್ ಅವರೊಂದಿಗೆ ಡಾ.ರಾಜ್ ಹಾಗೂ ಪುನೀತ್

ಖ್ಯಾತ ನಟ ದಿಲೀಪ್ ಅವರೊಂದಿಗೆ ಡಾ.ರಾಜ್ ಹಾಗೂ ಪುನೀತ್

6 / 9
ಅಂಬರೀಶ್ ಹಾಗೂ ಪುನೀತ್ ರಾಜ್​ಕುಮಾರ್

ಅಂಬರೀಶ್ ಹಾಗೂ ಪುನೀತ್ ರಾಜ್​ಕುಮಾರ್

7 / 9
ಪುನೀತ್​ಗೆ ಕೈತುತ್ತು ತಿನ್ನಿಸುತ್ತಿರುವ ಪಾರ್ವತಮ್ಮ ರಾಜ್​ಕುಮಾರ್, ಡಾ.ರಾಜ್ ಅಪ್ಪು ಕೈಹಿಡಿದಿದ್ದಾರೆ.

ಪುನೀತ್​ಗೆ ಕೈತುತ್ತು ತಿನ್ನಿಸುತ್ತಿರುವ ಪಾರ್ವತಮ್ಮ ರಾಜ್​ಕುಮಾರ್, ಡಾ.ರಾಜ್ ಅಪ್ಪು ಕೈಹಿಡಿದಿದ್ದಾರೆ.

8 / 9
ಕಲಾವಿದರ ಕಣ್ಣಲ್ಲಿ ಡಾ.ರಾಜ್ ಹಾಗೂ ಪುನೀತ್

ಕಲಾವಿದರ ಕಣ್ಣಲ್ಲಿ ಡಾ.ರಾಜ್ ಹಾಗೂ ಪುನೀತ್

9 / 9

Published On - 9:24 am, Thu, 17 March 22

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ