AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Sharan: ಅಣ್ಣ ಶರಣ್​ಗೆ ಪ್ರೀತಿಯಿಂದ ಶುಭಾಶಯ ಕೋರಿದ ನಟಿ ಶ್ರುತಿ

Happy Birthday Sharan: ನಟ ಶರಣ್​ ಹಾಗೂ ನಟಿ ಶ್ರುತಿ ಅಣ್ಣ-ತಂಗಿ. ಚಿಕ್ಕಂದಿನಿಂದ ಇಬ್ಬರೂ ಒಟ್ಟಾಗಿ ಬೆಳೆದಿದ್ದಾರೆ. ಇಂದು ಶರಣ್​ ಜನ್ಮದಿನ. ಹೀಗಾಗಿ, ಶರಣ್​ಗೆ ಶ್ರುತಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 06, 2021 | 2:43 PM

Share
ನಟಿ ಶ್ರುತಿ ಅಣ್ಣ ಶರಣ್​ಗೆ ಜನ್ಮದಿನದ ಶುಭಾಶಯ ಹೇಳಿದ್ದಾರೆ.

ನಟಿ ಶ್ರುತಿ ಅಣ್ಣ ಶರಣ್​ಗೆ ಜನ್ಮದಿನದ ಶುಭಾಶಯ ಹೇಳಿದ್ದಾರೆ.

1 / 4
ಇನ್​​ಸ್ಟಾಗ್ರಾಂನಲ್ಲಿ ಬಾಲ್ಯದ ಫೋಟೋ ಹಾಕಿರುವ ಶೃತಿ ಶರಣ್​ಗೆ ಆಲ್​ ದಿ ಬೆಸ್ಟ್​ ಎಂದಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಬಾಲ್ಯದ ಫೋಟೋ ಹಾಕಿರುವ ಶೃತಿ ಶರಣ್​ಗೆ ಆಲ್​ ದಿ ಬೆಸ್ಟ್​ ಎಂದಿದ್ದಾರೆ.

2 / 4
ಪ್ರೀತಿಯ ಅಣ್ಣನಿಗೆ ಜನುಮದಿನದ ಶುಭಾಶಯಗಳು ಬದುಕು ಮತ್ತಷ್ಟು ಬೆಳಗಲಿ. ಮುಂದಿನ ನಿನ್ನ ನಿರ್ಮಾಣದ ಚಿತ್ರ ಗುರು ಶಿಷ್ಯರು ನಿನ್ನೆಲ್ಲ ಸಿನಿಮಾಗಳಿಗಿಂತ ದೊಡ್ಡ ಯಶಸ್ಸನ್ನು ಕಾಣಲಿ ದೇವರು ನಿನಗೆ ಆಯಸ್ಸು ಆರೋಗ್ಯ ನೆಮ್ಮದಿ ಕೊಟ್ಟು ಕಾಪಾಡಲಿ ಅಣ್ಣ ಎಂದು ಬರೆದುಕೊಂಡಿದ್ದಾರೆ.

ಪ್ರೀತಿಯ ಅಣ್ಣನಿಗೆ ಜನುಮದಿನದ ಶುಭಾಶಯಗಳು ಬದುಕು ಮತ್ತಷ್ಟು ಬೆಳಗಲಿ. ಮುಂದಿನ ನಿನ್ನ ನಿರ್ಮಾಣದ ಚಿತ್ರ ಗುರು ಶಿಷ್ಯರು ನಿನ್ನೆಲ್ಲ ಸಿನಿಮಾಗಳಿಗಿಂತ ದೊಡ್ಡ ಯಶಸ್ಸನ್ನು ಕಾಣಲಿ ದೇವರು ನಿನಗೆ ಆಯಸ್ಸು ಆರೋಗ್ಯ ನೆಮ್ಮದಿ ಕೊಟ್ಟು ಕಾಪಾಡಲಿ ಅಣ್ಣ ಎಂದು ಬರೆದುಕೊಂಡಿದ್ದಾರೆ.

3 / 4
ನನ್ನ ಬಾಲ್ಯದ ದಿನಗಳನ್ನು ಅಪ್ಪ-ಅಮ್ಮ ನಿಗಿಂತ ನಿನ್ನೊಂದಿಗೆ ಜಾಸ್ತಿ ಕಳೆದಿದ್ದು ಸುಖವೊ ದುಃಖವೋ ಇಂದಿಗೆ ಅವೆಲ್ಲವೂ ಸುಂದರ ನೆನಪುಗಳು. ನಿನ್ನ ಕೆಲವು ಬಾಲ್ಯದ ದಿನಗಳ ಫೋಟೋ ನಿನ್ನ ಅಭಿಮಾನಿಗಳಿಗಾಗಿ  ಎಂದು ಹಳೆಯ ದಿನಗಳನ್ನು ಶೃತಿ ನೆನೆದಿದ್ದಾರೆ.

ನನ್ನ ಬಾಲ್ಯದ ದಿನಗಳನ್ನು ಅಪ್ಪ-ಅಮ್ಮ ನಿಗಿಂತ ನಿನ್ನೊಂದಿಗೆ ಜಾಸ್ತಿ ಕಳೆದಿದ್ದು ಸುಖವೊ ದುಃಖವೋ ಇಂದಿಗೆ ಅವೆಲ್ಲವೂ ಸುಂದರ ನೆನಪುಗಳು. ನಿನ್ನ ಕೆಲವು ಬಾಲ್ಯದ ದಿನಗಳ ಫೋಟೋ ನಿನ್ನ ಅಭಿಮಾನಿಗಳಿಗಾಗಿ ಎಂದು ಹಳೆಯ ದಿನಗಳನ್ನು ಶೃತಿ ನೆನೆದಿದ್ದಾರೆ.

4 / 4
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ