AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಿಖಿಲ್- ರೇವತಿ ಮದುವೆ ತಯಾರಿ ಬಲು ಜೋರು!

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ರೇವತಿ ಮದುವೆ ಕಾರ್ಯಕ್ರಮ ಮತ್ತೆ ರಾಮನಗರಕ್ಕೆ ಶಿಫ್ಟ್​ ಆಗಿದೆ. ಈ ಹಿಂದೆ ನಿಗದಿಯಾಗಿದ್ದಂತೆ ಏಪ್ರಿಲ್ 17ರಂದೇ ನಿಖಿಲ್ ಮದುವೆ ನಡೆಯಲಿದೆ. ರಾಮನಗರ ಹೊರವಲಯದ ಜನಪದ ಲೋಕದ ಬಳಿ ವಿವಾಹ ನಡೆಸಲು ಈ ಹಿಂದೆ ನಿಗದಿ ಮಾಡಲಾಗಿತ್ತು. ನಂತರ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಡಿ‌ಕೆ ನಿವಾಸದಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಆದ್ರೀಗ ಬೆಂಗಳೂರು ರೆಡ್ ಜೋನ್​ನಲ್ಲಿರುವ ಕಾರಣ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ […]

ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಿಖಿಲ್- ರೇವತಿ ಮದುವೆ ತಯಾರಿ ಬಲು ಜೋರು!
ಸಾಧು ಶ್ರೀನಾಥ್​
|

Updated on:Apr 15, 2020 | 7:22 PM

Share

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ರೇವತಿ ಮದುವೆ ಕಾರ್ಯಕ್ರಮ ಮತ್ತೆ ರಾಮನಗರಕ್ಕೆ ಶಿಫ್ಟ್​ ಆಗಿದೆ. ಈ ಹಿಂದೆ ನಿಗದಿಯಾಗಿದ್ದಂತೆ ಏಪ್ರಿಲ್ 17ರಂದೇ ನಿಖಿಲ್ ಮದುವೆ ನಡೆಯಲಿದೆ. ರಾಮನಗರ ಹೊರವಲಯದ ಜನಪದ ಲೋಕದ ಬಳಿ ವಿವಾಹ ನಡೆಸಲು ಈ ಹಿಂದೆ ನಿಗದಿ ಮಾಡಲಾಗಿತ್ತು. ನಂತರ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಡಿ‌ಕೆ ನಿವಾಸದಲ್ಲಿ ಮದುವೆ ನಿಶ್ಚಯಿಸಲಾಗಿತ್ತು.

ಆದ್ರೀಗ ಬೆಂಗಳೂರು ರೆಡ್ ಜೋನ್​ನಲ್ಲಿರುವ ಕಾರಣ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ ಸರಳವಾಗಿ ವಿವಾಹ ನೆರವೇರಲಿದೆ. ಮದುವೆಗೆ ಎರಡು ಕುಟುಂಬದವರು ಸೇರಿ 70 ರಿಂದ 100 ಜನ ಮಾತ್ರ ಭಾಗಿಯಾಗಲಿದ್ದಾರೆ. ಈಗಾಗಲೇ ‌ತೋಟದ ಮನೆ ಬಳಿ ವಿವಾಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

Published On - 7:22 pm, Wed, 15 April 20

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ