AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಿಖಿಲ್- ರೇವತಿ ಮದುವೆ ತಯಾರಿ ಬಲು ಜೋರು!

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ರೇವತಿ ಮದುವೆ ಕಾರ್ಯಕ್ರಮ ಮತ್ತೆ ರಾಮನಗರಕ್ಕೆ ಶಿಫ್ಟ್​ ಆಗಿದೆ. ಈ ಹಿಂದೆ ನಿಗದಿಯಾಗಿದ್ದಂತೆ ಏಪ್ರಿಲ್ 17ರಂದೇ ನಿಖಿಲ್ ಮದುವೆ ನಡೆಯಲಿದೆ. ರಾಮನಗರ ಹೊರವಲಯದ ಜನಪದ ಲೋಕದ ಬಳಿ ವಿವಾಹ ನಡೆಸಲು ಈ ಹಿಂದೆ ನಿಗದಿ ಮಾಡಲಾಗಿತ್ತು. ನಂತರ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಡಿ‌ಕೆ ನಿವಾಸದಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಆದ್ರೀಗ ಬೆಂಗಳೂರು ರೆಡ್ ಜೋನ್​ನಲ್ಲಿರುವ ಕಾರಣ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ […]

ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಿಖಿಲ್- ರೇವತಿ ಮದುವೆ ತಯಾರಿ ಬಲು ಜೋರು!
ಸಾಧು ಶ್ರೀನಾಥ್​
|

Updated on:Apr 15, 2020 | 7:22 PM

Share

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ರೇವತಿ ಮದುವೆ ಕಾರ್ಯಕ್ರಮ ಮತ್ತೆ ರಾಮನಗರಕ್ಕೆ ಶಿಫ್ಟ್​ ಆಗಿದೆ. ಈ ಹಿಂದೆ ನಿಗದಿಯಾಗಿದ್ದಂತೆ ಏಪ್ರಿಲ್ 17ರಂದೇ ನಿಖಿಲ್ ಮದುವೆ ನಡೆಯಲಿದೆ. ರಾಮನಗರ ಹೊರವಲಯದ ಜನಪದ ಲೋಕದ ಬಳಿ ವಿವಾಹ ನಡೆಸಲು ಈ ಹಿಂದೆ ನಿಗದಿ ಮಾಡಲಾಗಿತ್ತು. ನಂತರ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಡಿ‌ಕೆ ನಿವಾಸದಲ್ಲಿ ಮದುವೆ ನಿಶ್ಚಯಿಸಲಾಗಿತ್ತು.

ಆದ್ರೀಗ ಬೆಂಗಳೂರು ರೆಡ್ ಜೋನ್​ನಲ್ಲಿರುವ ಕಾರಣ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ ಸರಳವಾಗಿ ವಿವಾಹ ನೆರವೇರಲಿದೆ. ಮದುವೆಗೆ ಎರಡು ಕುಟುಂಬದವರು ಸೇರಿ 70 ರಿಂದ 100 ಜನ ಮಾತ್ರ ಭಾಗಿಯಾಗಲಿದ್ದಾರೆ. ಈಗಾಗಲೇ ‌ತೋಟದ ಮನೆ ಬಳಿ ವಿವಾಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

Published On - 7:22 pm, Wed, 15 April 20

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು