ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಿಖಿಲ್- ರೇವತಿ ಮದುವೆ ತಯಾರಿ ಬಲು ಜೋರು!

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ರೇವತಿ ಮದುವೆ ಕಾರ್ಯಕ್ರಮ ಮತ್ತೆ ರಾಮನಗರಕ್ಕೆ ಶಿಫ್ಟ್​ ಆಗಿದೆ. ಈ ಹಿಂದೆ ನಿಗದಿಯಾಗಿದ್ದಂತೆ ಏಪ್ರಿಲ್ 17ರಂದೇ ನಿಖಿಲ್ ಮದುವೆ ನಡೆಯಲಿದೆ. ರಾಮನಗರ ಹೊರವಲಯದ ಜನಪದ ಲೋಕದ ಬಳಿ ವಿವಾಹ ನಡೆಸಲು ಈ ಹಿಂದೆ ನಿಗದಿ ಮಾಡಲಾಗಿತ್ತು. ನಂತರ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಡಿ‌ಕೆ ನಿವಾಸದಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಆದ್ರೀಗ ಬೆಂಗಳೂರು ರೆಡ್ ಜೋನ್​ನಲ್ಲಿರುವ ಕಾರಣ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ […]

ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಿಖಿಲ್- ರೇವತಿ ಮದುವೆ ತಯಾರಿ ಬಲು ಜೋರು!
ಸಾಧು ಶ್ರೀನಾಥ್​

Updated on: Apr 15, 2020 | 7:22 PM

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಹಾಗೂ ರೇವತಿ ಮದುವೆ ಕಾರ್ಯಕ್ರಮ ಮತ್ತೆ ರಾಮನಗರಕ್ಕೆ ಶಿಫ್ಟ್​ ಆಗಿದೆ. ಈ ಹಿಂದೆ ನಿಗದಿಯಾಗಿದ್ದಂತೆ ಏಪ್ರಿಲ್ 17ರಂದೇ ನಿಖಿಲ್ ಮದುವೆ ನಡೆಯಲಿದೆ. ರಾಮನಗರ ಹೊರವಲಯದ ಜನಪದ ಲೋಕದ ಬಳಿ ವಿವಾಹ ನಡೆಸಲು ಈ ಹಿಂದೆ ನಿಗದಿ ಮಾಡಲಾಗಿತ್ತು. ನಂತರ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಡಿ‌ಕೆ ನಿವಾಸದಲ್ಲಿ ಮದುವೆ ನಿಶ್ಚಯಿಸಲಾಗಿತ್ತು.

ಆದ್ರೀಗ ಬೆಂಗಳೂರು ರೆಡ್ ಜೋನ್​ನಲ್ಲಿರುವ ಕಾರಣ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ ಸರಳವಾಗಿ ವಿವಾಹ ನೆರವೇರಲಿದೆ. ಮದುವೆಗೆ ಎರಡು ಕುಟುಂಬದವರು ಸೇರಿ 70 ರಿಂದ 100 ಜನ ಮಾತ್ರ ಭಾಗಿಯಾಗಲಿದ್ದಾರೆ. ಈಗಾಗಲೇ ‌ತೋಟದ ಮನೆ ಬಳಿ ವಿವಾಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

Published On - 7:22 pm, Wed, 15 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us