AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದೂಕಿನಿಂದ ಸಿಗರೇಟ್ ಹಚ್ಚಿದಕ್ಕೆ ರಾಕಿಂಗ್ ಸ್ಟಾರ್ ಯಶ್​ಗೆ ನೋಟಿಸ್.. ಸೀನ್ ಕತ್ತರಿಸುವಂತೆ ಸೂಚನೆ

ಬಂದೂಕಿನಿಂದ ರಾಕಿಂಗ್ ಸ್ಟಾರ್ ಸಿಗರೇಟ್ ಹಚ್ಚುವ ಸೀನ್‌ ಜನರನ್ನು ಮೋಡಿ ಮಾಡಿತ್ತು. ಈಗ ಅದೇ ಸೀನ್​ನಿಂದಾಗಿ ರಾಕಿಂಗ್ ಸ್ಟಾರ್ ಯಶ್​ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ. ಕೆಜಿಎಫ್-2 ಟೀಸರ್​ನಲ್ಲಿ ಸಿಗರೇಟ್ ಸೇದುವ ದೃಶ್ಯಕ್ಕೆ ಕತ್ತರಿ ಹಾಕಲು ಸೂಚನೆ ನೀಡಿದೆ.

ಬಂದೂಕಿನಿಂದ ಸಿಗರೇಟ್ ಹಚ್ಚಿದಕ್ಕೆ ರಾಕಿಂಗ್ ಸ್ಟಾರ್ ಯಶ್​ಗೆ ನೋಟಿಸ್.. ಸೀನ್ ಕತ್ತರಿಸುವಂತೆ ಸೂಚನೆ
ಯಶ್​
ಆಯೇಷಾ ಬಾನು
|

Updated on:Jan 13, 2021 | 9:57 AM

Share

ಬೆಂಗಳೂರು: ಸ್ಯಾಂಡಲ್​ವುಡ್ ನ ಕೆಜಿಎಫ್-2 ಸಿನಿಮಾದ ಟೀಸರ್, ರಣಬೇಟೆಗಾರ ರಾಕಿಭಾಯ್ ಅವತಾರ ಮಾಡ್ತಿರೋ ಮೋಡಿಗೆ ಇಡೀ ಸಿನಿಮಾ ಇಂಡಸ್ಟ್ರಿ ಬೆಕ್ಕಸ ಬೆರಗಾಗಿದೆ. ಅದರಲ್ಲೂ ಬಂದೂಕಿನಿಂದ ರಾಕಿಂಗ್ ಸ್ಟಾರ್ ಸಿಗರೇಟ್ ಹಚ್ಚುವ ಸೀನ್‌ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದೆ. ಆದ್ರೆ ಈಗ ಅದೇ ಸೀನ್ ಯಶ್​ಗೆ ಕಂಟಕವಾಗಿದೆ.

ಬಂದೂಕಿನಿಂದ ರಾಕಿಂಗ್ ಸ್ಟಾರ್ ಸಿಗರೇಟ್ ಹಚ್ಚುವ ಸೀನ್‌ ಜನರನ್ನು ಮೋಡಿ ಮಾಡಿತ್ತು. ಈಗ ಅದೇ ಸೀನ್​ನಿಂದಾಗಿ ರಾಕಿಂಗ್ ಸ್ಟಾರ್ ಯಶ್​ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ. ಕೆಜಿಎಫ್-2 ಟೀಸರ್​ನಲ್ಲಿ ಸಿಗರೇಟ್ ಸೇದುವ ದೃಶ್ಯಕ್ಕೆ ಕತ್ತರಿ ಹಾಕಲು ಸೂಚನೆ ನೀಡಿದೆ.

ಇದು ಯುವ ಸಮುದಾಯವನ್ನ ಸಿಗರೇಟ್ ಸೇದುವಂತೆ ಪ್ರಚೋದಿಸುತ್ತದೆ. ಅಲ್ಲದೇ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ 2003, ಸೆಕ್ಷನ್ 5 ರ ಪ್ರಕಾರ ನಿಬಂಧನೆಗಳ ಉಲ್ಲಂಘನೆಯಾಗಿದೆ. ಲಕ್ಷಾಂತರ ಜನ ಯುವ ಅಭಿಮಾನಿಗಳನ್ನ ನೀವು ಹೊಂದಿದ್ದೀರಾ ಹಾಗೂ ಆ ಯುವ ಸಮುದಾಯ ನಿಮ್ಮನ್ನ ಅನುಸರಿಸುತ್ತದೆ. ಯುವ ಸಮುದಾಯ ಸಿಗರೇಟ್ ಸೇದುವ ಪ್ರಚೋದನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಇರುವ ಟೀಸರ್​ನಲ್ಲಿ ಸಿಗರೇಟ್ ಸೇದುವ ದೃಶ್ಯ ತೆಗೆಯಿರಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​

Published On - 9:33 am, Wed, 13 January 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ