AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ. ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 5:18 PM

Share

ಕುರಿ ಪ್ರತಾಪ್​​ ಸ್ಯಾಂಡಲ್​ವುಡ್​ನ ಪ್ರಮುಖ ಹಾಸ್ಯ ನಟ. ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿರವ ಅವರು ಅನೇಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದಾರೆ. ಕಳೆದ ಬಿಗ್​ಬಾಸ್​ ಸೀಸನ್​ನಲ್ಲಿ ಅವರು ರನ್ನರ್​ ಅಪ್​ ಕೂಡ ಆಗಿದ್ದರು. ಮಜಾ ಟಾಕೀಸ್​ ಮನೆಯಲ್ಲಿ ಕುರಿ ಪ್ರತಾಪ್​ ಕೂಡ ಪ್ರಮುಖ ಸದಸ್ಯ. ಹಾಗಿದ್ರೆ, ಅವರ ಒಂದು ದಿನದ ಸಂಭಾವನೆ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸೃಜನ್​ ಲೋಕೇಶ್​ ಮಜಾ ಟಾಕೀಸ್​ ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಪ್ರಮುಖ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದಾರೆ ಕುರಿ ಪ್ರತಾಪ್​. ಅವರು ಬಿಗ್​ಬಾಸ್​ ಮನೆಗೆ ತೆರಳಿದ್ದಾಗ ಈ ಶೋ ನಿಂತಿತ್ತು. ನಂತರ ಕೊರೊನಾ ಬಂದ ಕಾರಣ ಈ ಶೋ ನಡೆಸಲು ಸಾಧ್ಯವಾಗಿಲ್ಲ. ಈಗ ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ.

ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಒಂದು ಮೂಲಗಳ ಪ್ರಕಾರ ಪ್ರತಿ ಎಪಿಸೋಡ್​ಗೆ ಕುರಿ ಪ್ರತಾಪ್​ 50 ಸಾವಿರ ರೂಪಾಯಿ ಸಂಭವಾನೆಯನ್ನು ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರಂತೆ.

ಕುರಿ ಅವರ ಹಾಸ್ಯ ಭರಿತ ಡೈಲಾಗ್​ ನೋಡೋಕೆ ಮಜಾ ಟಾಕೀಸ್ ನೋಡುವವರ ಸಂಖ್ಯೆ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರು ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ಅಚ್ಚರಿಯೇನಲ್ಲ. ಇನ್ನು, ಸಿನಿಮಾ ಶೂಟಿಂಗ್​ಗೆ ಒಂದು ದಿನಕ್ಕೆ 30-40 ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ .

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!

Follow Us
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!