AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ. ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 5:18 PM

Share

ಕುರಿ ಪ್ರತಾಪ್​​ ಸ್ಯಾಂಡಲ್​ವುಡ್​ನ ಪ್ರಮುಖ ಹಾಸ್ಯ ನಟ. ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿರವ ಅವರು ಅನೇಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದಾರೆ. ಕಳೆದ ಬಿಗ್​ಬಾಸ್​ ಸೀಸನ್​ನಲ್ಲಿ ಅವರು ರನ್ನರ್​ ಅಪ್​ ಕೂಡ ಆಗಿದ್ದರು. ಮಜಾ ಟಾಕೀಸ್​ ಮನೆಯಲ್ಲಿ ಕುರಿ ಪ್ರತಾಪ್​ ಕೂಡ ಪ್ರಮುಖ ಸದಸ್ಯ. ಹಾಗಿದ್ರೆ, ಅವರ ಒಂದು ದಿನದ ಸಂಭಾವನೆ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸೃಜನ್​ ಲೋಕೇಶ್​ ಮಜಾ ಟಾಕೀಸ್​ ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಪ್ರಮುಖ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದಾರೆ ಕುರಿ ಪ್ರತಾಪ್​. ಅವರು ಬಿಗ್​ಬಾಸ್​ ಮನೆಗೆ ತೆರಳಿದ್ದಾಗ ಈ ಶೋ ನಿಂತಿತ್ತು. ನಂತರ ಕೊರೊನಾ ಬಂದ ಕಾರಣ ಈ ಶೋ ನಡೆಸಲು ಸಾಧ್ಯವಾಗಿಲ್ಲ. ಈಗ ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ.

ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಒಂದು ಮೂಲಗಳ ಪ್ರಕಾರ ಪ್ರತಿ ಎಪಿಸೋಡ್​ಗೆ ಕುರಿ ಪ್ರತಾಪ್​ 50 ಸಾವಿರ ರೂಪಾಯಿ ಸಂಭವಾನೆಯನ್ನು ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರಂತೆ.

ಕುರಿ ಅವರ ಹಾಸ್ಯ ಭರಿತ ಡೈಲಾಗ್​ ನೋಡೋಕೆ ಮಜಾ ಟಾಕೀಸ್ ನೋಡುವವರ ಸಂಖ್ಯೆ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರು ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ಅಚ್ಚರಿಯೇನಲ್ಲ. ಇನ್ನು, ಸಿನಿಮಾ ಶೂಟಿಂಗ್​ಗೆ ಒಂದು ದಿನಕ್ಕೆ 30-40 ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ .

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?